Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಸಿಟಿ ಇನ್ಸ್ ಟ್ಯೂಟ್ : ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪ ಸಲ್ಲಿಸಲು ಗಡುವು

Facebook
Twitter
Telegram
WhatsApp

ಚಿತ್ರದುರ್ಗ. ಅ.07: ಚಿತ್ರದುರ್ಗ ಸಿಟಿ ಇನ್ಸ್‍ಟ್ಯೂಟ್ ಆಡಳಿತ  ಮಂಡಳಿಯ ಮುಂದಿನ ಐದು (5) ವರ್ಷಗಳ ಅವಧಿಗೆ ಸಾಮಾನ್ಯ ಚುನಾವಣೆಯನ್ನು ನಿಗಧಿಪಡಿಸಬೇಕಾಗಿದ್ದು, ಈ ಚುನಾವಣೆ ಸಂಬಂಧ 2024ರ ಆಗಸ್ಟ್ 31ರ ಅಂತ್ಯಕ್ಕೆ ಇದ್ದಂತೆ ಅರ್ಹ ಹಾಗೂ ಅನರ್ಹ ಸಾಮಾನ್ಯ ಸದಸ್ಯರ ಕರಡುಪಟ್ಟಿ, ಅರ್ಹ ಅಜೀವ ಹಾಗೂ ಅನರ್ಹ ಅಜೀವ ಸದಸ್ಯರ ಕರಡುಪಟ್ಟಿ ಹಾಗೂ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಾಗ ಪರಿಗಣಿಸದೇ ಇರುವವರ  ಪಟ್ಟಿಗಳ ಕರಡು ಮತದಾರರ ಪಟ್ಟಿಗಳನ್ನು ನೋಡಲ್ ಅಧಿಕಾರಿಗಳು ಹಾಗೂ ಚಿತ್ರದುರ್ಗ ಸಹಕಾರ ಸಂಘಗಳ ಉಪನಿಬಂಧಕರು ಸಲ್ಲಿಸಿದ್ದು, ಈ ಕರಡು ಮತದಾರರ ಪಟ್ಟಿಯನ್ನು ಚಿತ್ರದುರ್ಗ ಸಿಟಿ ಇನ್ಸ್‍ಟ್ಯೂಟ್ ಸೂಚನಾ ಫಲಕದಲ್ಲಿ ಅ.07ರಂದು ಪ್ರಕಟಿಸಲಾಗಿದೆ.

ಕರಡು ಮತದಾರರ ಪಟ್ಟಿಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ, ಆಕ್ಷೇಪಣೆಗಳನ್ನು ಸಮರ್ಥನೀಯ ದಾಖಲೆಗಳೊಂದಿಗೆ ಸಿಟಿ ಇನ್ಸ್ ಟ್ಯೂಟ್ ವ್ಯವಸ್ಥಾಪಕರಿಗೆ ಅಥವಾ ಆಡಳಿತಾಧಿಕಾರಿಗಳಿಗೆ ಲಿಖಿತವಾಗಿ ಇದೇ ಅ.21ರ ಸಂಜೆ 5.30 ರೊಳಗೆ ಸಲ್ಲಿಸುವಂತೆ ಚಿತ್ರದುರ್ಗ ಸಿಟಿ ಇನ್ಸ್‍ಟ್ಯೂಟ್ ಆಡಳಿತಾಧಿಕಾರಿಗಳು ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!