Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನ್ಮದಿನದಂದು ವಾಟಾಳ್ ಕನ್ನಡಕ್ಕಾಗಿ ಮಾಡಿದ ಶಪಥ ಎಂಥದ್ದು ಗೊತ್ತಾ..?

Facebook
Twitter
Telegram
WhatsApp

ರಾಮನಗರ: ಕಡಲೆಕಾಯಿಯನ್ನ ಬಡವರ ಬಾದಾಮಿ ಅಂತಾನೆ ಕರೆಯುತ್ತಾರೆ. ವಾಟಾಳ್ ನಾಗರಾಜ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದು ಕಡಲೇಕಾಯಿ. ಎಲ್ಲರಿಗೂ ಕಡಲೆ ಕಾಯಿ ಹಂಚಿ ತಮ್ಮ ಹುಟ್ಟುಹಬ್ಬವನ್ನ ಸ್ಒಎಷಲ್ ಆಗಿ ಆಚರಿಸಿಕೊಂಡಿದ್ದಾರೆ.

ವಾಟಾಳ್ ನಾಗರಾಜ್ ಬೆಂಬಲಿಗರೆಲ್ಲಾ ಈ ಬರ್ತ್ ಡೇ ಸಂಭ್ರಮಕ್ಕೆ ನೆರೆದಿದ್ದರು. ಈ ವೇಳೆ ರಾಮನಗರ ಬಸ್ ನಿಲ್ದಾಣದಲ್ಲೇ ಕೇಕ್ ಕತ್ತರಿಸಿ, ಸಂಭ್ರಮ ಪಟ್ಟಿದ್ದಾರೆ. ಇನ್ನು ಇದೇ ಹುಟ್ಟುಹಬ್ಬದ ದಿನ ಬೂಟಿನ ಏಟು ತಿಂದದ್ದನ್ನ ನೆನಪಿಸಿಕೊಂಡಿದ್ದಾರೆ.

1962 ಅಂದು ಬೆಂಗಳೂರಿನಲ್ಲಿ ಹಿಂದಿ ಸಿನಿಮಾ ಹೇರಿಕೆ ವಿಚಾರವನ್ನು ನಾನು ಖಂಡಿಸಿದ್ದೆ. ಅದಕ್ಕೆ ಅಂದು ಬೂಟಿನ ಏಟು ತಿಂದಿದ್ದೆ. ಅದೇ ದಿನವನ್ನ ನಾನು ಹುಟ್ಟುಹಬ್ಬವಾಗಿ ಆಚರಿಸಿಕೊಳ್ತೇನೆ. ಜೊತೆಗೆ ನಂಗೆ ಬೂಟಿನಿಂದಲ್ಲ ಗುಂಡೇಟು ಹೊಡೆದ್ರು ಕನ್ನಡದ ಮೇಲಿನ ಪ್ರೀತಿಯನ್ನ ಬಿಡಲ್ಲ, ಕನ್ನಡಕ್ಕಾಗಿಯೇ ಹೋರಾಡುತ್ತೇನೆ ಎಂದಿದ್ದಾರೆ.

ಇನ್ನು ಇದೇ ವೇಳೆ ಮೇಕೆದಾಟು ಯೋಜನೆ ಬಗ್ಗೆ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಹಾಗೂ ಕೇಂದ್ರ ಎರಡು ಸರ್ಕಾರಕ್ಕೂ ಆಸಕ್ತಿಯಿಲ್ಲ. ಅದಕ್ಕೆ ಇಷ್ಟೆಲ್ಲಾ ಅಡತಡೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!