Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಮಾಡಿದ್ದ ಆ ಕಡೆಯ ಪೋಸ್ಟ್ ಹಿಂದಿನ ಕನಸು ನನಸು ಮಾಡಲು ಹೊರಟ ಅಶ್ವಿನಿ..!

Facebook
Twitter
Telegram
WhatsApp

ಬೆಂಗಳೂರು : ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಸೋಷಿಯಲ್ ಮೀಡಿಯಾ ಫಾಲೋ ಮಾಡ್ತಾ ಇದ್ದವರಿಗೆ ಅಪ್ಪು ಅವರು ಹಾಕಿದ ಆ ಕಡೆಯ ಪೋಸ್ಟ್ ಬಗ್ಗೆ ಸಾಕಷ್ಟು ಗೊಂದಲ, ಕ್ಯೂರಿಯಾಸಿಟಿ ಇತ್ತು. ಆ ವಿಚಾರವನ್ನು ಹೇಳುವ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದರು.


ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ ಎಂದು ಪೋಸ್ಟ್ ಒಂದನ್ನ ಹಾಕಿದ್ದರು. ಇದೀಗ ಆ ಫೋಟೋ ಹಿಂದಿನ ಕನಸು ನನಸು ಮಾಡಲು ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಜ್ಜಾಗಿದ್ದಾರೆ.

ಅಪ್ಪು ಕರುನಾಡ ಬಗ್ಗೆ ಡಾಕ್ಯುಮೆಂಟರಿಯೊಂದನ್ನ ಮಾಡಿದ್ದರು. ಅದಕ್ಕೆ ಗಂಧದಗುಡಿ ಎಂದು ಹೆಸರಿಡಲಾಗಿತ್ತು. ಅದರಲ್ಲಿ ಅಪ್ಪು ಕೂಡ ನಟಿಸಿದ್ದರು. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಟೀಸರ್ ರಿಲೀಸ್ ಮಾಡುವ ಫ್ಲ್ಯಾನ್ ಮಾಡಿಕೊಂಡಿದ್ದರು. ಆದ್ರೆ ವಿಧಿ ಬೇಗನೇ ಅವರನ್ನ ಕರೆದುಕೊಂಡಿದೆ.

ಈ ಬಗ್ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಟ್ವೀಟ್ ವೊಂದನ್ನ ಮಾಡಿದ್ದು, ಅಪ್ಪು ಅವರ ಕನಸೊಂದು 1.11.2021ರಂದು ಕನಸು ಕಾಣಬೇಕಿತ್ತು. ಆದರೆ ಆ ಕನಸಿಗಿಂದು ಅಲ್ಪವಿರಮಾವಷ್ಟೆ. ಅವರ ಕನಸನ್ನು ಅವರಿಷ್ಟದಂತೆಯೇ ನಿಮ್ಮೆದುರಿಗೆ ನನಸಾಗಿಸುವುದು ನಮ್ಮದು. ಇಲ್ಲಿಯ ತನಕ ನೀವೂ ತೋರಿದ ಸಂಯಮ ಮತ್ತು ಸಹಾಕಾರಕ್ಕೆ ನಾವೂ ಆಭಾರಿ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!