Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈಸೂರು ದಸರಾ ಉತ್ಸವದಲ್ಲಿ ಚಿತ್ರದುರ್ಗದ ಶ್ರೀ ವಿಜಯ ಮಹಾಂತೇಶ್ವರ ಕಲಾ ಬಳಗ ಭಾಗಿ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 13 : 2024 ನೇ ಸಾಲಿನ ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಮಹೋತ್ಸವದ ವೇದಿಕೆಗಳೊಂದಾದ ಗಾನ ಭಾರತಿ ಸಭಾಂಗಣದ ವೇದಿಕೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದ ಅಪ್ಪಟ ಗ್ರಾಮೀಣ ದೇಸಿ ಪ್ರತಿಭೆ ಎಂ. ನುಂಕೇಶ್ ಸಾರಥ್ಯದ ಶ್ರೀ ವಿಜಯ ಮಹಾಂತೇಶ್ವರ ಕಲಾ ಬಳಗ ವಿವಿಧ ಗೀತೆಗಳೊಂದಿಗೆ ಯಶಸ್ವಿ ಗಾಯನ ನೆರವೇರಿಸಿ ಸೈ ಎನಿಸಿಕೊಂಡಿತು.

ಈ ಕಲಾ ತಂಡಕ್ಕೆ ಸದಾ ಬೆನ್ನೆಲುಬಾಗಿ ಭೋವಿ ಗುರುಪೀಠದ ಪರಮ ಪೂಜ್ಯ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಯವರು ಹರಸಿ ಹಾರೈಸಿ ಪೋಷಿಸುತ್ತಿದ್ದಾರೆ. ಈಗಾಗಲೇ ಈ ತಂಡವು ರಾಜ್ಯ ಮತ್ತು ಹೊರ ರಾಜ್ಯದ ಮುಖ್ಯ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಲಾ ಪ್ರದರ್ಶನ ನೀಡಿ ಯಶಸ್ವಿಯಾಗಿರುತ್ತಾರೆ. ಕಲಾ ತಂಡವನ್ನು ಯಶಸ್ವಿಯಾಗಿ ಮುನ್ನಡಿಸಿಕೊಂಡು ಹೋಗುತ್ತಿರುವ ಎಂ. ನುಂಕೇಶ್ ರವರ ಕಲಾ ಸೇವೆ ಶ್ಲಾಘ ನೀಯವಾದುದ್ದು ಎಂದು ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಪ್ಪ ನೇರಲಗುಂಟೆ ರವರು ಅಭಿನಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!