Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 16 ರಂದು ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮುಂದೂಡಿಕೆ : ಬಿ.ಟಿ.ಜಗದೀಶ್

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ,                            ಸುರೇಶ್ ಪಟ್ಟಣ್,                                                    ಮೊ : 98862 95817

ಸುದ್ದಿಒನ್,  ಚಿತ್ರದುರ್ಗ, ಅಕ್ಟೋಬರ್. 15 : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ಹಕ್ಕೊತ್ತಾಯ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಶಾಶ್ವತ ಹಿಂದುಳಿದ ವರ್ಗಗಗಳ ಆಯೋಗ ಸಿದ್ದಪಡಿಸಿದ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಅಕ್ಟೋಬರ್ 16 ರಂದು ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಹವಾಮಾನ ಇಲಾಖೆಯ ವರದಿಯಂತೆ, ಮಳೆ ಮುಂದುವರೆಯಲಿರುವ ಕಾರಣ ಮತ್ತು ರಾಜ್ಯ ಸಚಿವ ಸಂಪುಟ ಸಭೆಯು ಇದೇ ಅಕ್ಟೋಬರ್ 25 ಕ್ಕೆ ಮುಂದೂಡಿಕೆ ಮಾಡಿರುವ ಕಾರಣ ನಮ್ಮ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಬೆಂಗಳೂರಿನ ಫ್ರೀಡಂ ಫಾರ್ಕ್‍ನಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ ಶೋಷಿತ ಸಮುದಾಯಗಳ ಬಂಧುಗಳು ಸಹಕರಿಸಲು ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ಜಗದೀಶ್ ಕ್ಷಮೆಯಾಚನೆ : ಯಾಕೆ ಗೊತ್ತಾ..?

  ಬೆಂಗಳೂರು : ಕಳೆದ ಸೀಸನ್ ನಿಂದ ಬಿಗ್ ಬಾಸ್ ರೀತಿ ನೀತಿಯೇ ಬದಲಾಗಿದೆ‌. ಮೊದಲೆಲ್ಲಾ ಬಿಗ್ ಬಾಸ್ ಮನೆಯಲ್ಲಿ ಒಂದಷ್ಟು ಭಾವನೆಗಳಿಗೂ ಜಾಗ ಇರುತ್ತಾ ಇತ್ತು. ಆದರೆ ಈಗ ಓನ್ಲಿ ಸ್ಪರ್ಧೆ. ಗೆಲ್ಬೇಕು

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

error: Content is protected !!