Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಅಕ್ಟೋಬರ್ 20ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ. ಅ.19: ಚಿತ್ರದುರ್ಗ ನಗರ ಉಪವಿಭಾಗ ಘಟಕ-1ರ ವ್ಯಾಪ್ತಿಯಲ್ಲಿ ಬರುವ ಎಫ್-1 ನಗರ ಮತ್ತು ಎಫ್-2 ಕೆಳಗೋಟೆ 66/11ಕೆ.ವಿ ಮಾರ್ಗದ ಕೆ.ಇ.ಬಿ ಕಾಲೋನಿ ಮತ್ತು  ಎಸ್.ಪಿ ಕಚೇರಿ ಬಳಿ ಇರುವ 250/100 ಪರಿವರ್ತಕಗಳನ್ನು ಸ್ಥಳಾಂತರಿಸಲು ಮತ್ತು ತುರ್ತು ಕೆಲಸ ನಿರ್ವಹಿಸಲು ಅ.20ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.

ವಿದ್ಯುತ್ ನಿಲುಗಡೆಗೊಳಪಡುವ ಪ್ರದೇಶಗಳು: ಎಫ್-1 ನಗರ: ಆರ್.ಟಿ.ಓ ಕಚೇರಿ, ಬಿ.ಎಲ್.ಗೌಡ ಲೇಔಟ್, ತಿಪ್ಪಜ್ಜಿ ಸರ್ಕಲ್, ಡಿ.ಸಿ.ಸರ್ಕಲ್, ಅಮೋಘ ಹೋಟೆಲ್, ಪ್ರವಾಸಿ ಮಂದಿರ, ಗಾಂಧಿ ಸರ್ಕಲ್, ಎಸ್.ಬಿ.ಎಂ ಸರ್ಕಲ್, ಲಕ್ಮೀ ಬಜಾರ್, ಅಸಾರ್ ಮೊಹಲ್ಲಾ, ಖಾಜಿ ಮೊಹಲ್ಲಾ, ಚಿಕ್ಕಪೇಟೆ  ಹಾಗೂ ಸುತ್ತಮುತ್ತಲಿನ ಪ್ರದೇಶ.
ಎಫ್-2 ಕೆಳಗೋಟೆ: ಕೆಇಬಿ ಕಾಲೋನಿ, ಎಸ್.ಆರ್.ಲೇಔಟ್, ಎಸ್.ಪಿ ಆಫೀಸ್, ಭುವನೇಶ್ವರಿ ಸರ್ಕಲ್, ಮುನ್ಸಿಪಲ್ ಕಾಲೋನಿ, ಕೆಳಗೋಟೆ, ಯುನಿಟಿ ಕಾಂಪ್ಲೆಕ್ಸ್, ಪೊಲೀಸ್ ಬಾರ್ ಲೈನ್, ನಗರಸಭೆ, ತರಾಸು ರಂಗಂದಿರ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಕಲ್ಪಿಸಿ : ಪಿ.ಎಂ.ನರೇಂದ್ರ ಸ್ವಾಮಿ

  ಚಿತ್ರದುರ್ಗ. ಅ.19:  ಜಿಲ್ಲೆಯಲ್ಲಿ ಶೇ.50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿದ್ದು, ತಳಸಮುದಾಯದ ಈ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ

error: Content is protected !!