Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಅಕ್ಟೋಬರ್ 27 ರಂದು ಕೋಟೆ ನಾಡಿನ ಕೋಗಿಲೆಗಳು ಸೀಸನ್ – 1

Facebook
Twitter
Telegram
WhatsApp

 

ಚಿತ್ರದುರ್ಗ, ಅಕ್ಟೋಬರ್. 21 : ಚಿತ್ರದುರ್ಗ ತಾಲ್ಲೂಕು ನೂತನ ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ‘ಕೋಟೆ ನಾಡಿನ ಕೋಗಿಲೆಗಳು – ಸೀಸನ್ 1 ಕಾರ್ಯಕ್ರಮವನ್ನು ಅಕ್ಟೋಬರ್ 27 ರಂದು ಭಾನುವಾರ ಅಂಬೇಡ್ಕರ್ ಸರ್ಕಲ್‍ನಲ್ಲಿರುವ ಚಿತ್ರದುರ್ಗ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.

 

ಚಿತ್ರದುರ್ಗ ಜಿಲ್ಲೆಯ ಉತ್ತಮ ಹಾಡುಗಾರರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮ ಇದಾಗಿದೆ. ಮೊದಲ ಹಂತದಲ್ಲಿ ಸೀನಿಯರ್ ಮತ್ತು ಜೂನಿಯರ್ ವಿಭಾಗದಿಂದ ಆಯ್ದ 30 ಗಾಯಕರಿಗೆ ಮಾತ್ರ ಅವಕಾಶ. ಹಾಡುಗಳು ಕನ್ನಡದ ನಾಡು,ನುಡಿ,ಸಾಹಿತ್ಯ ಮತ್ತು ಸಂಸ್ಕøತಿಯನ್ನು ಬಿಂಬಿಸುವಂತಿರಬೇಕು. ಒಬ್ಬರಿಗೆ ಒಂದು ಹಾಡಿಗೆ ಮಾತ್ರ ಅವಕಾಶ. ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ ಪತ್ರ ನೀಡಿ ಅಭಿನಂದಿಸಲಾಗುವುದು. ಉತ್ತಮ ಗಾಯಕರಿಗೆ ವಿಶೇಷ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 7892006495, 9449510078 ಸಂಪರ್ಕಿಸಲು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಸಾಲಗಾರರ ಕಾಟ ಅಧಿಕ, ಈ ರಾಶಿಯವರ ಮಕ್ಕಳ ವೈಭೋಗ ನೋಡಕ್ಕೆ ಎರಡು ಕಣ್ಣು ಸಾಲದು!

ಈ ರಾಶಿಯವರಿಗೆ ಸಾಲಗಾರರ ಕಾಟ ಅಧಿಕ, ಈ ರಾಶಿಯವರ ಮಕ್ಕಳ ವೈಭೋಗ ನೋಡಕ್ಕೆ ಎರಡು ಕಣ್ಣು ಸಾಲದು! ಮಂಗಳವಾರ ರಾಶಿ ಭವಿಷ್ಯ -ಅಕ್ಟೋಬರ್-22,2024 ಸೂರ್ಯೋದಯ: 06:15, ಸೂರ್ಯಾಸ್ತ : 05:46 ಶಾಲಿವಾಹನ ಶಕೆ -1946

ಚಿತ್ರದುರ್ಗ | 26 ವರ್ಷಗಳ ಬಳಿಕ ಗುರು – ಶಿಷ್ಯರ ಸಮ್ಮಿಲನ : ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಗುರುವಂದನೆ ಕಾರ್ಯಕ್ರಮ!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ 1996-97 ಹಾಗೂ 1997 – 98 ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಂದ ಗುರು ಶಿಷ್ಯರ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡದೆ ಇರೋದಕ್ಕೆ ಕಾರಣವೇನು ಗೊತ್ತಾ..?

ಬೆಂಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಅದರಲ್ಲೂ ಚನ್ನಪಟ್ಟಣ ಅಖಾಡದತ್ತ ಎಲ್ಲರ ಚಿತ್ತ ನೆಟ್ಟಿದೆ. ಜೆಡಿಎಸ್ ಚಿಹ್ನೆ ಹಿಡಿದು ಸ್ಪರ್ಧಿಸುವಂತೆ ಹೇಳಿದರೂ ಸಿಪಿ ಯೋಗೀಶ್ವರ್ ಸಾಧ್ಯವಿಲ್ಲ ಎಂದಿದ್ದಾರೆ. ನಿಂತರೆ

error: Content is protected !!