Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕೆರೆ ಏರಿ ಹೊಡೆಯುವ ಭೀತಿ : ನಾಯಕನಹಟ್ಟಿ ರಸ್ತೆ ಬಂದ್

---Advertisement---

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 22 : ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೆರೆ, ಕಾಲುವೆ ಅಪಾಯ ಮಟ್ಟದಲ್ಲಿ ಹರಿದರೆ ಇಲ್ಲೊಂದು ಐತಿಹಾಸಿಕ ಕೆರೆ ಏರಿಯಲ್ಲಿ ನೀರು ಸೋರಿಯಾಗುತ್ತಿದ್ದು ಒಂದು ಅಡಿ ನೀರು ಬಂದರೆ ಕೆರೆ ಏರಿ ಒಡೆದು ಮೇಲೆ ಚಳ್ಳಕೆರೆ ನಗರಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ.

ಹಲವು ವರ್ಷಗಳ ಬಳಿಕ ನಗರದ ಸಮೀಪ ಇರುವ ಕರೆಕಲ್ಲು ಕೆರೆ ತುಂಬಿ ಏರಿಯಾ ಮೇಲೂ ಸಹ ನೀರು ಬರುವ ಹಂತಕ್ಕೆ ತಲುಪಿದೆ. ಕೆಲವು ಕಡೆ ಕೆರೆ ಏರಿಯಲ್ಲಿ ರಂದ್ರವಾಗಿ ನೀರು ಹೊರ ಹೋಗುತ್ತಿದೆ.
ಕೆರೆ ಏರಿ ಮೇಲೆ ನೀರು ನುಗ್ಗು ಭೀತಿ ಎದರುಗಿದ್ದು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜೆಸಿಬಿ ಹಾಗೂ ಕೊರೆಯುವ ಯಂತ್ರದ ಸಾಹಯದಿಂದ ಸಿಮೆಂಟ್ ಹಾಗೂ ಕಬ್ಬಿಣ ನಿರ್ಮಾಣದಿಂದ ಮಾಡಲಾಗಿದ್ದ ಕೆರೆ ಕೋಡಿ ತಗ್ಗಿಸುವ ಕಾರ್ಯ ನಡೆಯುತ್ತಿದ್ದು ಮುನ್ನೆಚ್ಚರಿಕೆ ಯಾಗಿ ನಾಯಕನಹಟ್ಟಿಗೆ ಹೋಗುವ ರಸ್ತೆ ಬಂದ್ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...