Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ ಸೇರಿದಂತೆ ಇತರ ಉತ್ಪನ್ನಗಳ ಬುಧವಾರದ ಮಾರುಕಟ್ಟೆ ಧಾರಣೆ…!

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 23 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ಶೇಂಗಾ, ಸೂರ್ಯಕಾಂತಿ ಮೆಕ್ಕೆಜೋಳ,  ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಬುಧವಾರ, ಅಕ್ಟೋಬರ್. 23) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

1. ಶೇಂಗಾ                 2010    6926
2. ಮೆಕ್ಕೆಜೋಳ         1560     2550
3. ಸೂರ್ಯಕಾಂತಿ     4670     6009

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ರಾಹಕರಿಗೂ ಹೊರೆ.. ರೈತರಿಗೂ ಬರೆ.. ಈರುಳ್ಳಿ ಫಸಲಿನ ಸ್ಥಿತಿಗತಿ ಏನಿದೆ..?

ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಬೆಳೆಗಳು ನೆಲಕಚ್ಚಿವೆ. ಇನ್ನೇನು ಕೈಗೆ ಸಿಗುತ್ತವೆ ಎಂಬ ಬೆಳೆಯೂ ಹಾಳಾಗುತ್ತಿದೆ. ಅದರಲ್ಲಿ ಈರುಳ್ಳಿ ಬೆಲೆಯೂ ಒಂದು. ಕಟಾವಿನ ಹಂತಕ್ಕೆ ಬಂದಿದ್ದ ಈರುಳ್ಳಿ ಬೆಳೆ ಕೊಳೆಯುವುದಕ್ಕೆ ಶುರುವಾಗಿದೆ. ಇದರ

ಉಪಚುನಾವಣೆ ಹೊತ್ತಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ..!

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂದು ರಾಜ್ಯ ಸರ್ಕಾರದಿಂದ ಈ ಆದೇಶ ಹೊರಬಿದ್ದಿದೆ. ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾದ ಮನೋಜ್ ಜೈನ್ ಅವರನ್ನು

ಸಿಪಿ ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆ: ನಿಖಿಲ್, ಅಶೋಕ್ ಹೇಳಿದ್ದೇನು..?

ಬೆಂಗಳೂರು: ಸಿಪಿ ಯೋಗೀಶ್ವರ್ ನೋಡ ನೋಡುತ್ತಿದ್ದಂತೆ ಮೈತ್ರಿಗೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ನಿನ್ನೆ ಸಂಜೆವರೆಗೂ ಕಾದಿದ್ದ ಯೋಗೀಶ್ವರ್ ದಿಢೀರನೇ ಕಾಂಗ್ರೆಸ್ ಸೇರಿದ್ದಾರೆ. ಜೆಡಿಎಸ್ ಚಿಹ್ನೆ ನೀಡಿ ಸ್ಪರ್ಧಿಸಲಿ ಎಂದಿದ್ದ ಕುಮಾರಣ್ಣನಿಗೂ ಇದು ಶಾಕಿಂಗ್ ವಿಚಾರವೇ

error: Content is protected !!