Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟವೆಲ್ ಸರಿಯಾಗಿ ವಾಶ್ ಮಾಡದೆ ಇದ್ರೆ ಅದ್ರಿಂದಾನೇ ಬರುತ್ತೆ ಹಲವು ಕಾಯಿಲೆ..!

Facebook
Twitter
Telegram
WhatsApp

ಪ್ರತಿನಿತ್ಯ ಸ್ನಾನ ಮಾಡಿದಾಗ ಮೈ ಹೊರೆಸಲು ಟವೆಲ್ ಬಳಸುತ್ತೇವೆ. ಒಂದೇ ಟವೆಲ್ ಅನ್ನು ವಾರಗಟ್ಟಲೇ ಬಳಕೆ ಮಾಡುತ್ತೇವೆ. ಕೆಲವೊಂದು ಮನೆಯಲ್ಲಿ ಒಂದೇ ಟವೆಲ್ ಅನ್ನೇ ಎಲ್ಲರೂ ಬಳಸುತ್ತಾರೆ. ಆದರೆ ಇದರಿಂದಾನೇ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ. ಯಾಕಂದ್ರೆ ತೇವಾಂಶದ ಟವೆಲ್ ನಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ.

* ಟವೆಲ್ ಬಳಸಿದ ನಂತರ ಸ್ವಚ್ಛ ಮಾಡಿ. ಒಂದು ವೇಳೆ ತೊಳೆಯಲು ಆಗದೆ ಹೋದಲ್ಲಿ ಬಿಸಿಲಿನಲ್ಲಿ ಚೆಮ್ಮಾಗಿ ಒಣಗಿಸಿ. ಒದ್ದೆ ಬಟ್ಟೆಯನ್ನು ಹಾಗೇ ಇಟ್ಟರೆ ಬ್ಯಾಕ್ಟೀರಿಯಾಗಳು ಸೇರಿಕೊಳ್ಳುವುದರ ಜೊತೆಗೆ ಫಂಗಸ್ ಆಗುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

* ಟವೆಲ್ ಸರಿಯಾದ ಕ್ರಮದಲ್ಲಿ ಒಣಗಿಸದೆ ಇದ್ದಲ್ಲಿ ಎಸ್ಟೀಮಾ ಅಥವಾ ಚರ್ಮದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ನಿಮ್ಮ ಟವೆಲ್ ಅನ್ನಿ ಬೇರೆಯವರು ಬಳಸಲು ಬಿಡಬೇಡಿ.

* ಮುಖ್ಯವಾಗಿ ಮೊಡವೆ ಸಮಸ್ಯೆಗಳು ಹೆಚ್ಚಾಗುತ್ತವೆ. ಟವ್ ಸ್ವಚ್ಛತೆ ಕಾಪಾಡದೆ ಹೋದಲ್ಲಿ ಮೊಡವೆಗಳು ಉಲ್ಬಣವಾಗುತ್ತವೆ. ಹೀಗಾಗಿ ಸೌಂದರ್ಯ ಕಾಪಾಡುವುದಕ್ಕೂ ಟವೆಲ್ ಸ್ವಚ್ಛವಾಗಿರಲಿ.

* ಮತ್ತೊಂದು ಬಹಳ ಮುಖ್ಯವಾದ ವಿಚಾರ ಅಂದ್ರೆ ಸ್ನಾನ ಮಾಡುವುದಕ್ಕೂ, ಮುಖ ಹೊರೆಸುವುದಕ್ಕೂ, ತಲೆ ಹೊರೆಸಿಕೊಳ್ಳುವುದಕ್ಕೂ ಒಂದೇ ಟವೆಲ್ ಬಳಸಬೇಡಿ.

* ಸಾಧ್ಯವಾದಷ್ಟು ನೀವೂ ಬಳಸುವ ಟವೆಲ್ ಅನ್ನು ಬಿಸಿ ನೀರಿನಲ್ಲಿ ತೊಳೆಯಿರಿ. ಹಾಗೇ ಬಿಸಿಲಿನಲ್ಲಿ ಒಣಗಿಸಿ. ಹೀಗೆ ಮಾಡುವುದರಿಂದ ಕಾಯಿಲೆಯಿಂದಾನೂ ದೂರ ಇರಬಹುದು. ತ್ವಜೆಯ ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು. ಒಂದೇ ಮನೆಯಲ್ಲಿದ್ದೀವಿ ಅಂತ ಮೇಲೆ ಹೇಳಿದ ತಪ್ಪುಗಳನ್ನು ಮಾಡಿದರೆ ಖಂಡಿತ ಸೌಂದರ್ಯಕ್ಕೂ ಸಮಸ್ಯೆಯಾಗುತ್ತದೆ. ಹಲವು ಸಮಸ್ಯೆಗಳು ಕಾಡುತ್ತವೆ. ಹೀಗಾಗಿ ಸಣ್ಣ ಸಣ್ಣ ವಿಚಾರಗಳು ಬಹಳ ಮುಖ್ಯವಾಗುತ್ತದೆ. ಎಚ್ಚರದಿಂದ ಇರಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಟವೆಲ್ ಸರಿಯಾಗಿ ವಾಶ್ ಮಾಡದೆ ಇದ್ರೆ ಅದ್ರಿಂದಾನೇ ಬರುತ್ತೆ ಹಲವು ಕಾಯಿಲೆ..!

ಪ್ರತಿನಿತ್ಯ ಸ್ನಾನ ಮಾಡಿದಾಗ ಮೈ ಹೊರೆಸಲು ಟವೆಲ್ ಬಳಸುತ್ತೇವೆ. ಒಂದೇ ಟವೆಲ್ ಅನ್ನು ವಾರಗಟ್ಟಲೇ ಬಳಕೆ ಮಾಡುತ್ತೇವೆ. ಕೆಲವೊಂದು ಮನೆಯಲ್ಲಿ ಒಂದೇ ಟವೆಲ್ ಅನ್ನೇ ಎಲ್ಲರೂ ಬಳಸುತ್ತಾರೆ. ಆದರೆ ಇದರಿಂದಾನೇ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ, ಈ ರಾಶಿಯವರು ಇಷ್ಟಪಟ್ಟವರ ಎಲ್ಲಿ ದೂರ ಸರಿತ್ತಾರೋ ಎಂಬ ಚಿಂತೆ. ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-24,2024 ಅಹೋಹಿ ಅಷ್ಟಮಿ ಸೂರ್ಯೋದಯ: 06:15, ಸೂರ್ಯಾಸ್ತ :

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

error: Content is protected !!