Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಫ್ಘನ್ ನಲ್ಲಿ ಕಡೆಗೂ ರಚನೆಯಾಯ್ತು ತಾಲಿಬಾನಿ ಸರ್ಕಾರ : ಪ್ರಧಾನಿ ಪಟ್ಟಕ್ಕೇರಿದ್ದು ಯಾರು ಗೊತ್ತಾ..?

Facebook
Twitter
Telegram
WhatsApp

ಕಾಬೂಲ್: ಅಮೆರಿಕಾ ಸೇನೆ ಹಿಂದೆ ಸರಿದಿದ್ದೇ ಸರಿದಿದ್ದು, ತಾಲಿಬಾನಿಗಳು ತಮ್ಮ ಅಟ್ಟಹಾಸವನ್ನ ಎಷ್ಟರ ಮಟ್ಟಿಗೆ ಹೆಚ್ಚಿಸಿಕೊಂಡರೆಂದರೆ ಇಡೀ ದೇಶವನ್ನೇ ತಮ್ಮ ವಶಕ್ಕೆ ಪಡೆದಿದ್ದಾರೆ. ಅಫ್ಘಾನಿಸ್ತಾನವನ್ನ ಹಂತ ಹಂತವಾಗಿ ವಶಕ್ಕೆ ಪಡೆದ ತಾಲಿಬಾನಿಗಳು ಇದೀಗ ಅಲ್ಲಿ ತಮ್ಮದೇ ಸರ್ಕಾರವನ್ನು ರಚಿಸಿ ಆಗಿದೆ.

ಸರ್ಕಾರ ರಚಿಸಿ ಪ್ರಧಾನಿಯನ್ನು ನೇಮಕ ಮಾಡಲಾಗಿದೆ. ಮುಲ್ಲಾ ಮುಹ್ಮದ್ ಹಸನ್ ಅಫ್ಘಾನಿಸ್ತಾನದ ನೂತನ ಪ್ರಧಾನಿಯಾಗಿದ್ದಾರೆ. ಮುಲ್ಲಾ ಬರದಾರ್ ಅಖುಂದ್ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ.

ಅಪ್ಘಾನಿಸ್ತಾನವನ್ನ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟರು ಅಲ್ಲಿನ ಜನರಿಗೆ ಆಗಿಲ್ಲ. ಈಗಾಗಲೇ ಸಾಕಷ್ಟು ಜನ ಅಫ್ಘಾನಿಸ್ತಾನವನ್ನ ತೊರೆದಿದ್ದಾರೆ. ತಾಲಿಬಾನಿಗಳ ಕ್ರೂರತನ ಸಹಿಸಲಾಗದೆ ದೇಶ ಬಿಟ್ಟವರೆ ಹೆಚ್ಚು. ಕಡೆಯದಾಗಿ ಪಂಜಶಿರ್ ಪ್ರಾಂತ್ಯ ಉಳಿಸಿಕೊಳ್ಳಲು ಅಲ್ಲಿನ ಸ್ಥಳೀಯರು, ಸೇನೆ ಕೂಡ ಹೋರಾಟ ಮಾಡಿತ್ತು. ಆದ್ರೆ ಕಡೆಗೆ ಅದು ಸಕ್ಸಸ್ ಆಗ್ಲೇ ಇಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!