Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಸಿಕೆ ಪಡೆದ ಬೆಂಗಳೂರಿನ 12 ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ..!

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಮೂರನೇ ಅಲೆ ಎದುರಾಗಲ್ಲ ಅನ್ನೊ ಸಮಾಧಾನದಲ್ಲೇ ಎಲ್ಲರೂ ಜೀವನ ನಡೆಸ್ತಾ ಇದ್ರು. ಆದ್ರೀಗ ಕೊರೊನಾ ಹೆಚ್ಚಳವಾಗುತ್ತಿರುವ ಸೂಚನೆ ಕಂಡು ಬಂದಿದೆ. ಸೆಪ್ಟೆಂಬರ್ ಕೊನೆ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲೇ ಕಂಡು ಬರಲಿದೆ ಎನ್ನಲಾಗ್ತಾ ಇತ್ತು. ಆ ಎರಡು ತಿಂಗಳನ್ನು ಕೊರೊನಾ ಹೆಚ್ಚಳವಿಲ್ಲದೆ ದಾಟಿದ್ದು, ನೆಮ್ಮದಿಗೆ ಕಾರಣವಾಗಿತ್ತು. ಆದ್ರೀಗ ಮತ್ತೆ ಏರಿಕೆಯಾಗ್ತಾ ಇರೋದು ಆತಂಕಕ್ಕೆ ಕಾರಣವಾಗಿದೆ.

ಸಿಲಿಕಾನ್ ಸಿಟಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಕಂಡು ಬಂದಿದೆ. ಅದು ಬರೋಬ್ಬರಿ 12 ವಿದ್ಯಾರ್ಥಿಗಳಲ್ಲಿ. ಆನೇಕಲ್ ನಲ್ಲಿರುವ ಮರಸೂರು ಸ್ಪೂರ್ತಿ ಕಾಲೇಜಿನಲ್ಲಿ ಕೊರೊನಾ ಸ್ಪೋಟಗೊಂಡಿದೆ. ಈ ಎಲ್ಲರೂ ಮೊದಲ ವರ್ಷದ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.

ಆ 12 ಮಂದಿಯಲ್ಲಿ 11 ಮಂದಿ ಈಗಾಗಲೇ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಆದ್ರೆ ಕೊರೊನಾ ಕಾಣಿಸಿಕೊಂಡಿದ್ದ ಒಬ್ಬರು ಮಾತ್ರ ಲಸಿಕೆ ಪಡೆದಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಾಲೇಜಿನಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ 134 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 12 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!