Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಜಿಲ್ಲಾ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ಅವಿರೋಧ ಆಯ್ಕೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 29 : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಮಹಾಂತೇಶ್ ಮುದ್ದಜ್ಜಿ, ಖಜಾಂಚಿ ಸ್ಥಾನಕ್ಕೆ ಸೀಬಾರ ಶಾಲೆಯ ಶಿಕ್ಷಕ ಎ.ಮಹಾಂತೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಆರು, ಖಜಾಂಚಿ ಸ್ಥಾನಕ್ಕೆ ನಾಲ್ವರು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಅವಿರೋಧ ಆಯ್ಕೆ ಸುಗಮಗೊಳಿಸುವ ಸಲುವಾಗಿ ಇತರ ಆಕಾಂಕ್ಷಿಗಳು ನಾಮಪತ್ರ ಹಿಂಪಡೆದಿದ್ದರಿಂದ ಚುನಾವಣಾಧಿಕಾರಿ ಡಿ.ಟಿ.ಜಗನ್ನಾಥ್ ಅವಿರೋಧ ಆಯ್ಕೆ ಪ್ರಕಟಿಸಿದರು. ರಾಜ್ಯ ಸಂಘದ ಸದಸ್ಯ ಒಂದು ಸ್ಥಾನಕ್ಕೆ ಎಸ್.ರಾಜಪ್ಪ, ರಾಜೇಂದ್ರ ಚಕ್ರವರ್ತಿ ಕಣದಲ್ಲಿದ್ದು ಡಿ.4ರಂದು ಚುನಾವಣೆ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...