Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೂಳೆಗಳು ಮತ್ತು ಹಲ್ಲುಗಳು ಗಟ್ಟಿಯಾಗಬೇಕೆಂದ್ರೆ ಬ್ರೋಕಲಿ ತಿನ್ನಿ..!

---Advertisement---

ಬ್ರೋಕಲಿ ಈಚೆಗೆ ಸಿಕ್ಕಾಪಟ್ಟೆ ಫೇಮಸ್ ಆದಂತ ಒಂದು ತರಕಾರಿ. ವಿಟಮಿನ್ ರಿಚ್ ಇರುವಂತ ಬ್ರೋಕಲಿಯನ್ನು ಪ್ರತಿದಿನದ ಆಹಾರ ಕ್ರಮದಲ್ಲಿ ಸೇವಿಸುವುದರಿಂದ ಸಾಕಷ್ಟು ಪೋಷಕಾಂಶ ದೇಹಕ್ಕೆ ಸಿಗುತ್ತದೆ. ಅಷ್ಟೇ ಅಲ್ಲ ಹಲವು ಕಾಯಿಲೆಗಳಿಗೂ ಇದು ದಿವ್ಯೌಷಧವಿದ್ದಂತೆ. ಹಾಗಾದ್ರೆ ಯಾವ ಕಾಯಿಲೆಗೆಲ್ಲ ಇದು ರಾಮಬಾಣ ಎಂಬುದನ್ನು ನೋಡುವುದಾದರೆ.

* ಬ್ರೋಕಲಿ ಸೇವನೆ ಕ್ಯಾನ್ಸರ್ ಕಾಯಿಲೆ ತಡೆಗಟ್ಟಲು ಸಹಾಯಕವಾಗಿದೆ. ಇದರಲ್ಲಿ Sulforaphane ಮತ್ತು Indole – 3 – carbinol ಎಂಬ ಅಂಶಗಳು ಇದಾವೆ. ಇದರಿಂದ ಸ್ತನ ಕ್ಯಾನ್ಸರ್ ಗೆ ತಡೆ ಹಾಗೂ ನಿವಾರಣೆಗೆ ಸಹಾಯ. ಹೀಗಾಗಿ ಹೆಣ್ಣು ಮಕ್ಕಳು ಇದನ್ನು ಹೆಚ್ಚಾಗಿ ಬಳಕೆ ಮಾಡುವುದು ಉತ್ತಮ.

* ಸಾಕಷ್ಟು ಜನರಲ್ಲು ಮೂಳೆಯ ಸಮಸ್ಯೆ ಇದೆ. ಮೂಳೆಗಳು ಗಟ್ಟಿಯಾಗಬೇಕು ಅಂದ್ರೆ ಬ್ರೋಕಲಿ ಸೇವಿಸಿ ನೋಡಿ. ಯಾಕಂದ್ರೆ ಇದರಲ್ಲಿರುವ Calcium ಮತ್ತು Collagen ಗಳು ನಮ್ಮ ದೇಹದ ಎಲ್ಲಾ ಮೂಳೆಗಳು ಮತ್ತು ಹಲ್ಲುಗಳು ಗಟ್ಟಿಯಾಗಿ ಇರಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ ಇದರಲ್ಲಿ ವಿಟಮಿನ್ K ಇರುವುದರಿಂದ Joints pain, Osteoporosis ತೊಂದರೆಯನ್ನು ಕಡಿಮೆ ಮಾಡುತ್ತದೆ.

* ವಿಟಮಿನ್ C ಇರುವುದರಿಂದ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ನಿಮ್ಮ ಚರ್ಮ ಸುಕ್ಕುಗಟ್ಟುವುದನ್ನು ತಡೆಯಬಹುದು. ಯುವಕರ ತ್ವಜೆಯಂತೆ ಹೊಳೆಯುವುದಕ್ಕೆ ಸಹಕಾರಿ.

* ಜೀರ್ಣವಾಗುವ ನಾರಿನಂಶ ನಮ್ಮ ಜೀರ್ಣಾಂಗ ಸರಿಯಾಗಿ ಕೆಲಸ ಮಾಡಲು ಸಹಕರಿಸುತ್ತದೆ. ಸಕ್ಕರೆ ಕಾಯಿಲೆ ಇರುವವರು ಬ್ರೋಕಲಿ ಸೇವನೆಯಿಂದ ರಕ್ತದ ಸಕ್ಕರೆ ಅಂಶ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಹೀಗಾಗಿ ಪ್ರತಿ ದಿನದ ಆಹಾರ ಸೇವನೆಯಲ್ಲಿ ಬ್ರೋಕಲಿ ಬಳಸಿದರೆ ಅತ್ಯುತ್ತಮ ಆರೋಗ್ಯ ನಿಮ್ಮದಾಗುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment