Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಂದು ಕೂಡ ಏರಿಕೆಯಾಯ್ತು ಚಿನ್ನದ ಬೆಲೆ : ಎಷ್ಡಿದೆ ಇಂದಿನ ದರ..?

---Advertisement---

 

ಬೆಂಗಳೂರು: ಇಂದು ಕೂಡ ಚಿನ್ನದ ದರ ಏರಿಕೆಯತ್ತಲೇ ಮುಖ ಮಾಡಿದೆ. ಒಂದು ರೂಪಾಯಿಯಷ್ಟು ದರ ಏರಿಕೆಯಾಗಿದೆ. ನಿನ್ನೆಯಷ್ಟೇ 40 ರೂಪಾಯಿ ದರ ಹೆಚ್ಚಳವಾಗಿತ್ತು. ಆದರೆ ಇಂದು ಬೆಳ್ಳಿಯ ಬೆಲೆ ಕುಸಿತವಾಗಿದೆ. 10 ಪೈಸೆಯಷ್ಟು ಬೆಳ್ಳಿ ಬೆಲೆಯಲ್ಲಿ ಕಡಿಮೆಯಾಗಿದೆ. ಈ ಮೂಲಕ ಹತ್ತು ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ಇಂದಿಗೆ 71,310 ರೂಪಾಯಿ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 77,790 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 9,090 ರೂಪಾಯಿ ಇದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನ – ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ನೋಡುವುದಾದರೆ:

ಬೆಂಗಳೂರಿನಲ್ಲಿ 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 71,310 ರುಇಪಾಯಿ ಇದೆ. ಇನ್ನು ಬೆಳ್ಳಿ ಬೆಲೆ 10 ಗ್ರಾಂಗೆ 90.90 ರೂಪಾಯಿ ಇದೆ. ಚೆನ್ನೈ, ಮುಂಬೈ, ಕೊಲ್ಕತ್ತಾ, ಕೇರಳ, ಭುವನೇಶ್ವರದಲ್ಲಿ ಒಂದೇ ರೀತಿಯ ಬೆಲೆ ಇದೆ. ಆದರೆ ದೆಹಲಿ, ಅಹ್ಮದಾಬಾದ್, ಜೈಪುರ, ಲಕ್ನೋದಲ್ಲಿ ಬೆಲೆಯಲ್ಲಿ ಏರಿಳಿತ ಕಾಣಿಸುತ್ತಿದೆ.

ಇನ್ನು ಬೆಳ್ಳಿ ಬೆಲೆಯಲ್ಲೂ ವಿವಿಧ ನಗರದಲ್ಲಿ ವಿವಿಧ ರೀತಿಯ ಬೆಲೆ ಇದೆ. ಬೆಂಗಳೂರಿ, ಮುಂಬೂ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋದಲ್ಲಿ 10 ಗ್ರಾಂಗೆ 9,090 ರೂಪಾಯಿ ಇದ್ದರೆ. ಉಳಿದ ಬೇರೆ ನಗರ ಅಂದ್ರೆ ಚೆನ್ನೈ, ಕೇರಳ, ಭುವನೇಶ್ವರದಲ್ಲಿ 9,940 ರೂಪಾಯಿ‌ ಇದೆ. ವಿದೇಶಗಳಲ್ಲಿಯೂ ಚಿನ್ನದ ದರ ಹಾವು ಏಣಿ ಆಟವಾಡುತ್ತಿದೆ. ಕುವೈತ್ ಹಾಗೂ ಅಮೆರಿಕಾದಲ್ಲಿ ಚಿನ್ನದ ಬೆಲೆ ಅತಿ ಕಡಿಮೆ ಇದೆ. ಭಾರತೀಯ ರೂಪಾಯಿ ಲೆಕ್ಕದಲ್ಲಿ ಒಂದು ಗ್ರಾಂಗೆ 6,600-6,650 ರೂಪಾಯಿಗೆ ಸಿಗುತ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...