Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಂದು ಚಿನ್ನದ ದರ ಯಥಾಸ್ಥಿತಿ.. ಬೆಳ್ಳಿ ದರ ಕೊಂಚ ಇಳಿಕೆ..!

---Advertisement---

 

 

ಬೆಂಗಳೂರು: ಚಿನ್ನ ಬೆಳ್ಳಿ ಬೆಲೆಯಲ್ಲಿ ನಿರೀಕ್ಷೆಯಂತೆ ಡಿಸೆಂಬರ್ ತಿಂಗಳಲ್ಲಿ ಇಳಿಕೆಯಾಗುತ್ತಿದೆ‌. ದಿನೇ ದಿನೇ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಕಳೆದ ಕೆಲವು ದಿನದಿಂದ ಇಳಿಕೆಯತ್ತಲೇ ಮುಖ ಮಾಡಿದ್ದ ಚಿನ್ನದ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,100 ರೂಪಾಯಿ ಇದೆ. 24 ಕದಯಾರಟ್ ಅಪರಂಜಿ ಚಿನ್ನ 7,745 ರೂಪಾಯಿ ಇದೆ. ಹತ್ತು ಗ್ರಾಂಗೆ 71,000 ರೂಪಾತಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 77,450 ರೂಪಾಯಿ ಆಗಿದೆ.

ಸದ್ಯ ಭಾರತ ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ.

ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತಾ, ಕೇರಳ, ಭುವನೇಶ್ವರದಲ್ಲಿ ಹತ್ತು ಗ್ರಾಂನ 22 ಕ್ಯಾರಟ್ ಚಿನ್ನದ ದರ 71,100 ರೂಪಾಯಿ ಇದೆ. ಉಳಿದಂತೆ ದೆಹಲಿಯಲ್ಲಿ 71,150 ಇದ್ರೆ, ಅಹ್ಮದಾಬಾದ್ ನಲ್ಲಿ 71,050 ರೂಪಾಯಿ ಇದೆ. ಜೈಪುರ್, ಲಕ್ನೋ ನಗರದಲ್ಲಿ 71,050 ರೂಪಾಯಿ ಇದೆ. ವಿದೇಶದಲ್ಲಿನ ದರವನ್ನು ನೋಡುವುದಾದರೆ ಮಲೇಷ್ಯಾದಲ್ಲಿ 68,790 ಇದೆ. ದುಬೈನಲ್ಲಿ 68,200 ಆಗಿದೆ. ಇನ್ನು ಅಮೆರಿಕಾದಲ್ಲಿ 66,350 ರೂಪಾಯಿ ಇದೆ. ಸಿಂಗಾಪುರದಲ್ಲಿ 68,200 ರೂಪಾಯಿ ಇದೆ. ಸೌದಿ ಅರೇಬಿಯಾದಲ್ಲಿ 67,940 ರೂಪಾಯಿ ಇದೆ. ಈ ಮೂಲಕ ವಿದೇಶದಲ್ಲೂ ಒಂದೊಂದು ರೀತಿಯ ಬೆಲೆ ಇದೆ.

ಹಾಗೇ ಬೆಳ್ಳಿ ಬೆಲೆಯಲ್ಲೂ ವ್ಯತ್ಯಾಸವಾಗಿದ್ದು, ನೂರು ಗ್ರಾಂ ಬೆಳ್ಳಿ‌ ಬೆಲೆ, ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್ ನಗರದಲ್ಲಿ 9,140 ರೂಪಾಯಿ ಇದೆ. ಚೆನ್ನೈ, ಭುವನೇಶ್ವರದಲ್ಲಿ 9,890 ರೂಪಾಯಿ‌ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...