Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾರ್ವಜನಿಕರ ಗಮನಕ್ಕೆ : ಹೊಸದುರ್ಗದಲ್ಲಿ ಡಿಸೆಂಬರ್ 30 ರಂದು ನಾಣ್ಯಗಳು ಹಾಗೂ ನೋಟ್ ಎಕ್ಸ್‌ಚೇಂಜ್ ಮೇಳ

---Advertisement---

 

ಸುದ್ದಿಒನ್, ಹೊಸದುರ್ಗ, ಡಿಸೆಂಬರ್. 25 : ಚಿತ್ರದುರ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್, ಐ.ಯು.ಡಿ.ಪಿ. ಲೇಔಟ್, ಕರೆನ್ಸಿ ಚೆಸ್ಟ್ ಶಾಖೆ ವತಿಯಿಂದ ಡಿಸೆಂಬರ್ 30 ರಂದು ಬೆಳಿಗ್ಗೆ 11:00 ರಿಂದ ಸಂಜೆ 04:00 ಗಂಟೆಯವರೆಗೆ ಆಯೋಜಿಸಲಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ರೂ. 1/-, 2/-, 5/-, 10/- ಹಾಗೂ 20/- ರ ಮುಖಬೆಲೆಯ ನಾಣ್ಯಗಳ ಮೇಳ ಹಾಗೂ ನೋಟ್ ಎಕ್ಸ್‌ಚೇಂಜ್ ಮೇಳವನ್ನು ಹೊಸದುರ್ಗ ಶಾಖೆಯ ಆವರಣದಲ್ಲಿ ಆಯೋಜಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರ ಅನುಕೂಲಕ್ಕೋಸ್ಕರ ಹೆಚ್ಚಿನ ರೂ. 10 ಮತ್ತು 20ರ ಮುಖಬೆಲೆಯ ನಾಣ್ಯಗಳನ್ನು ನೀಡಿರುತ್ತದೆ. ಗ್ರಾಹಕರು ಗರಿಷ್ಠ ಸಂಖ್ಯೆಯಲ್ಲಿ ರೂ. 10 ಮತ್ತು 20ರ ನಾಣ್ಯಗಳನ್ನು ಪಡೆಯಲು ಈ ಮೂಲಕ ತಿಳಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಖಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...