Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುಸ್ತಕ ರೂಪದಲ್ಲಿ ಪ್ರಿಂಟಾಗಲಿದೆ ಅಪ್ಪು ಜೀವನ..!

Facebook
Twitter
Telegram
WhatsApp

ಬೆಂಗಳೂರು: ಅಪ್ಪು ಅವರು ಎಲ್ಲರನ್ನ ಅಗಲಿ ಒಂದು ತಿಂಗಳ ಮೇಲಾಗಿದೆ. ಆದ್ರೆ ಅವರು ಯಾವಾಗಲೂ ನಮ್ಮ ನಡುವೆಯೇ ಇದ್ದಾರೇನೋ ಅನ್ನಿಸುತ್ತೆ. ಕಲೆಯಲ್ಲಿ ಜೀವಂತವಾಗಿರುವ ಅಪ್ಪು ಅವರ ಜೀವನ ಚರಿತ್ರೆಯನ್ನ ಪುಸ್ತಕ ರೂಪದಲ್ಲಿ ತರಲು ಸಜ್ಜಾಗಿದೆ ಅಲ್ಲೊಂದು ಬಳಗ.

 

ಅಪ್ಪು ಅಮರ ಬಯೋಗ್ರಫಿ ರೆಡಿ ಮಾಡಲು ಭದ್ರಾವತಿ ರಾಮಾಚಾರಿ ಹಾಗು ಅಪ್ಪು ವೆಂಕಟೇಶ್ ಸಿದ್ಧತೆ ನಡೆಸಿದ್ದಾರೆ. ತೆರೆ ಮೇಲಷ್ಟೇ ನೋಡಿರುವ ಅಪ್ಪು ಅವರ ಗೊತ್ತಿಲ್ಲದ ಸಂಗತಿಗಳನ್ನ ಪುಸ್ತಕ‌ ರೂಪದಲ್ಲಿ ಹೊರತರೋಕೆ ಪ್ಲಾನ್ ಮಾಡಿದ್ದಾರೆ. ಅಪ್ಪು ಅಮರ ಹೆಸರಿನಲ್ಲಿ ಪುಸ್ತಕ ರೆಡಿಯಾಗ್ತಿದೆ.

 

ಈಗಾಗ್ಲೆ ಭದ್ರಾವತಿ ರಾಮಾಚಾರಿ ಹಾಗು ಅಪ್ಪು ವೆಂಕಟೇಶ್ ಅವರು ರಾಘವೇಂದ್ರ ರಾಜಕುಮಾರ್ ರನ್ನು ಭೇಟಿಯಾಗಿದ್ದಾರೆ. ಅವರಿಂದ ಹಿನ್ನುಡಿ ಬರೆಯಲು ಮನವಿ ಮಾಡಿದ್ದಾರೆ. ಜೊತೆಗೆ ದೊಡ್ಡರಂಗೇಗೌಡರು ಬರೆದಿರುವ ಅಪ್ಪು ಕುರಿತ ಹಾಡು ಪುಸ್ತಕದಲ್ಲಿ ಮುದ್ರಣ ಮಾಡಲು ಹೊರಟಿದ್ದಾರೆ. ಕನ್ನಡದ ಖ್ಯಾತ ನಟ ನಟಿಯರ ಜತೆ ಮಾತನಾಡಿ, ಅವರ ಅನುಭವ, ಅಭಿಪ್ರಾಯಗಳನ್ನು ದಾಖಲಿಸಲಿದ್ದಾರೆ. 500 ಪುಟಗಳಿರುವ ಪುಸ್ತಕ ಇದಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!