Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಡಿಕೇರಿಯಲ್ಲಿ ಹೆಚ್ಚಾಗ್ತಾ ಇದೆ ಸೋಂಕು : ಒಂದೇ ಗ್ರಾಮದಲ್ಲಿ 51 ಜನರಿಗೆ ಕೋವಿಡ್ ಪಾಸಿಟಿವ್..!

Facebook
Twitter
Telegram
WhatsApp

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗ್ತಾ ಇದ್ರು ಕೂಡ, ಕೊಡಗಿನಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗ್ತಾನೆ ಇದೆ. ಇಂದು ಒಂದೇ ಗ್ರಾಮದಲ್ಲಿ 51 ಜನರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಗ್ರಾಮದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸೋಮವಾರ ಪೇಟೆಯ ಹರದೂರು ಗ್ರಾಮಪಂಚಾಯತ್ ವ್ಯಾಪ್ತಿಯ ಅಂಜನಗೇರಿಯಲ್ಲಿ ಈ ಘಟನೆ ನಡೆದಿದೆ. ಇನ್ನೊಂದು ಆಶ್ಚರ್ಯಕರ ಸಂಗತಿ ಎಂದರೆ ಪಾಸಿಟಿವ್ ಬಂದಿರುವ ಜನ ತೋಟ ಬಿಟ್ಟು ಎಲ್ಲಿಯೂ ಹೊರಹೋಗಿಲ್ಲ. ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರಷ್ಟೇ. ಎಲ್ಲಿಯೂ ಹೊರಗೆ ಹೋಗದವರಿಗೆ ಹೇಗೆ ಪಾಸಿಟಿವ್ ಬಂತು ಅನ್ನೋದೆ ಎಲ್ಲರ ತಲೆಯಲ್ಲೂ ಹೊಕ್ಕ ಪ್ರಶ್ನೆಯಾಗಿದೆ.

ಇನ್ನು ಈ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳಿವೆ. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಹರಡಿತ್ತು. ಆ ಇಬ್ಬರು ವಿದ್ಯಾರ್ಥಿಗಳು ಮಡಿಕೇರಿಗೆ ಕಾಲೇಜಿಗೆ ಹೋಗ್ತಾ ಇದ್ರು. ಈ ಸೋಂಕಿತರೆಲ್ಲಾ ಇತ್ತೀಚೆಗೆ ವೃದ್ಧರೊಬ್ಬರ ಅಂತ್ಯಸಂಸ್ಕಾರಕ್ಕೆ ಹೋಗಿದ್ದರಂತೆ. ಇದರಿಂದಾಗಿ ಸೋಂಕು ಹರಡಿರಬಹುದೆಂದು ಹೇಳಲಾಗ್ತಾ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!