Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಸಾಹಿತಿ ಡಾ.ಬಿ.ಎಲ್.ವೇಣು ಅವರಿಂದ ಕೆಂಧೂಳಿ ವಾರ ಪತ್ರಿಕೆಯ 200 ನೇ ಸಂಚಿಕೆ ಬಿಡುಗಡೆ : ಪ್ರಮುಖ ಗಣ್ಯರು ಭಾಗಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 11 : ಕೆಂಧೂಳಿ ವಾರ ಪತ್ರಿಕೆ ಬಗಳದಿಂದ ಪತ್ರಿಕೆಯ 200 ನೇ ಸಂಚಿಕೆ ಬಿಡುಗಡೆ ಹಾಗೂ ಕೆಂಧೂಳಿ ಡಿಜಿಟಲ್ ಮೀಡಿಯಾ ಉದ್ಗಾಟನೆ ಸಮಾರಂಭ ನಾಳೆ (ಜ.12) ಬೆಳಿಗ್ಗೆ 10-30 ಕ್ಕೆ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾಹಿತಿ ಡಾ.ಬಿ.ಎಲ್.ವೇಣು ಸಂಚಿಕೆ ಬಿಡುಗಡೆಗೊಳಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕೆಂಧೂಳಿ ಡಿಜಿಟಲ್ ಮೀಡಿಯಾ ಉದ್ಘಾಟಿಸಲಿದ್ದಾರೆ.

ಸಾಹಿತಿ ಹಾಗೂ ಪತ್ರಕರ್ತ ಆರ್.ಜಿ.ಹಳ್ಳಿ ನಾಗರಾಜ್ ಮದ್ರಣ ಮಾಧ್ಯಮ ಕುರಿತು ಸಂವಾದ ನಡೆಸುವರು. ಹಿರಿಯ ಪತ್ರಕರ್ತ ಸುಭಾಷ್ ಹೂಗಾರ್, ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಹನುಮೇಶ್ ಕೆ.ಯಾವಗಲ್, ಕೆಂಧೂಳಿ ವಾರ ಪತ್ರಿಕೆ ಸಂಪಾದಕ ತುರುವನೂರು ಮಂಜುನಾಥ್, ಪತ್ರಕರ್ತ ಹೆಚ್.ಲಕ್ಷ್ಮಣ್ ಇವರುಗಳು ಉಪಸ್ಥಿತರಿರುವರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...