Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದ.ಆಫ್ರಿಕಾದಿಂದ ಬಂದವರೇ ಬಿಬಿಎಂಪಿಗೆ ತಲೆನೋವು..!

Facebook
Twitter
Telegram
WhatsApp

ಬೆಂಗಳೂರು: ಒಮಿಕ್ರಾನ್ ವೈರಸ್ ಎಲ್ಲೆಡೆ ಆತಂಕ ಸೃಷ್ಟಿ ಮಾಡಿದೆ. ಈಗಾಗ್ಲೇ ಕರ್ನಾಟಕದಲ್ಲೂ ಎರಡೂ ಕೇಸ್ ಗಳು ಪತ್ತೆಯಾಗಿದ್ದು, ಈಗಾಗ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿದ್ದವರಿಗೂ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಇನ್ನು ಬಿಬಿಎಂಪಿಗೆ ದಕ್ಷಿಣ ಆಫ್ರಿಕಾದಿಂದ ಬಂದವರದ್ದೇ ದೊಡ್ಡ ತಲೆನೋವಾಗಿದೆ. ಈಗಾಗ್ಲೇ ದಕ್ಷಿಣ ಆಫ್ರಿಕಾದಿಂದ 57 ಮಂದಿ ಬಂದಿದ್ದಾರೆ. ಅವರಲ್ಲೆರನ್ನು ಬಿಬಿಎಂಪಿ ಗಮನದಲ್ಲಿಟ್ಟುಕೊಂಡಿದೆ. ಅದರಲ್ಲಿ ಇತ್ತೀಚೆಗಷ್ಟೇ 10 ಜನ ಎಸ್ಕೇಪ್ ಆಗಿದ್ದರು. ಅದರಲ್ಲಿ 9 ಜನ ಮಾತ್ರ ಪತ್ತೆಯಾಗಿದ್ದಾರೆ.

ಬಿಬಿಎಂಪಿ ಪೊಲೀಸರ ಸಹಕಾರ ತೆಗೆದುಕೊಂಡು ಹುಡುಕಾಟ ನಡೆಸಿದಾಗ 9 ಮಂದಿಯಷ್ಡೇ ಪತ್ತೆಯಾಗಿದ್ದಾರೆ. ಇನ್ನೊಬ್ಬ ಪತ್ತೆಯಾಗಿಲ್ಲ. ಆತನಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.

38 ದೇಶಗಳಿಗೆ ಒಮಿಕ್ರಾನ್ ಎಂಟ್ರಿಯಾಗಿದ್ದು, ಮತ್ತಷ್ಟು ಆತಂಕ ಸೃಷ್ಟಿಯಾಗಿದೆ. ಅಮೆರಿಕಾ, ರಷ್ಯಾ, ಕೆನಡಾಗೂ ಕಾಟ ಶುರುವಾಗಿದೆ. ಅದರಲ್ಲೂ ದ.ಆಫ್ರಿಕಾದಿಂದ ಬರುತ್ತಿರುವ ವ್ಯಕ್ತಿಗಳಲ್ಲಿ ಒಮಿಕ್ರಾನ್ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬೆಂಗಳೂರಿನಲ್ಲೂ ಆ ರಾಷ್ಟ್ರದಿಂದ ಬಂದವರ ಮೇಲೆ ನಿಗಾ ವಹಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!