Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದನಗಳನ್ನು ಕದ್ದೊಯ್ದಿದ್ದ ಖದೀಮರ ಬಂಧನ..!

Facebook
Twitter
Telegram
WhatsApp

ಮಂಗಳೂರು: ದನಗಳನ್ನು ಕದಿಯುತ್ತಿದ್ದ ಖದೀಮರನ್ನ ಪೊಲೀಸರು ಬಂಧಿಸಿದ್ದಾರೆ. ಮನೆಯೊಂದರ ಕೊಟ್ಟಿಗೆಗೆ ನುಗ್ಗಿ ದನ ಕಳುವು ಮಾಡಿದ್ದ ಮಹಮ್ಮದ್ ಸಲೀಂ, ಮಹಮ್ಮದ್ ತಂಜೀಂ, ಮಹಮ್ಮದ್ ಇಕ್ಬಾಲ್ ಎಂಬ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಹೊರವಲಯದಲ್ಲಿರುವ ಬಂಗ್ರಕಳೂರು ಎಂಬಲ್ಲಿ ದನಗಳನ್ನು ಸಾಕಿದ್ದ ಮನೆಯೊಂದಕ್ಕೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ಮಾರಾಕಾಸ್ತ್ರಗಳನ್ನ ತೋರಿಸಿ ಹೆದರಿಸಿದ್ದರು. ಆ ಬಳಿಕ ಮೂರು ದನಗಳನ್ನು ಎಳೆದುಕೊಂಡು ಹೋಗಿದ್ದರು. ಈ ದನಗಳು ಉಮೇಶ್ ಮಲರಾಯಸಾನ ಹಾಗೂ ಉದಯ್ ಶೆಟ್ಟಿ ಎಂಬುವವರಿಗೆ ಸೇರಿದ್ದವಾಗಿದ್ದವು.

ಈ ಸಂಬಂಧ ಉದಯ್ ಹಾಗೂ ಉಮೇಶ್ ದೂರು ದಾಖಲಿಸಿದ್ದರು. ದೂರು ದಾಖಲಾದ 24 ಗಂಟೆಗಳಲ್ಲಿ ಕಳ್ಳರನ್ನ ಕಾವೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ ದನಗಳನ್ನ ಕೊಂದು ತಿಂದಿದ್ದಾರೆಂಬ ಆರೋಪ ಕೇಳಿ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!