ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಫೆ. 01: ಚಿತ್ರದುರ್ಗ ನಗರದ ಟೌನ್ ಕೋ-ಆಪರೇಟಿವ್ ಸೊಸೈಟಿ ಲಿ.ಗೆ ಕಳೆದ 4 ಬಾರಿ ನಿರ್ದೆಶಕರಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿ ಸೇವೆಯಲ್ಲಿ ಸಲ್ಲಿಸಿ 5ನೇ ಬಾರಿ ಮತ್ತೇ ನಿರ್ದೆಶಕರಾಗಿ ಆವಿರೋಧವಾಗಿ ಆಯ್ಕೆಯಾಗಿರುವ ನಿಶಾನಿ ಜಯ್ಯಣ್ಣ ರವರನ್ನು ಇಂದು ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯದವರು ಶನಿವಾರ ಸೊಸೈಟಿಯ ಸಭಾಂಗಣದಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಲಾವಿದರಾದ ನಾಗರಾಜ್ ಬೇದ್ರೇ, ನಿನಾಸಂ ರಂಗಭೂಮಿ ಕಲಾವಿದರಾದ ಕೆಪಿಎಂ ಗಣೇಶಯ್ಯ, ಶ್ರೀ ಪ್ರಸನ್ನ ಸೇವಾ ಗಣಪತಿ ಸಮಿತಿಯ ಅಧ್ಯಕ್ಷರಾದ ಗೋಪಾಲರಾವ್ ಜಾಧವ್, ಯೋಗ ಶಿಕ್ಷಕರಾದ ಮುರಳಿ, ವೀರಶೈವ ಸಮಾಜದ ಮುಖಂಡರಾದ ಡಿ.ಆರ್.ಮಂಜುನಾಥ್, ಮಹಾಂತೇಶ್, ಯಾದವ್ ಸಮುದಾಯದ ಮುಖಂಡರಾದ ಚಿಕ್ಕಣ್ಣ, ಕಿರಣ್ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















