Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓದಿದ್ದು ಕಾನೂನು ಪದವಿ..ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಇಂದು ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ. ಹೀಗಾಗಿ ಇಂದು ಚಿತ್ರಕಲಾ ಪರಿಷತ್ ನಲ್ಲಿ ತೇಜಸ್ವಿಯವರ ಕುರಿತು ಛಾಯಾಚಿತ್ರ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ತೇಜಸ್ವಿಯವರಷ್ಟು ಪ್ರಕೃತಿಯನ್ನ ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಕೂಡ ಸಸ್ಯಶಾಸ್ತ್ರದ ವಿದ್ಯಾರ್ಥಿ. ಎಂಎಸ್ಸಿಯಲ್ಲಿ ಬಾಟನಿಗೆ ಸೀಟ್ ಸಿಗದ ಕಾರಣ ಕಾನೂನು ಪದವಿ ಮೊರೆ ಹೋದೆ. ಅಲ್ಲಿಂದ ಅನಿವಾರ್ಯತೆಯಿಂದ ರಾಜಕಾರಣಕ್ಕೆ ಬಂದೆ ಎಂದಿದ್ದಾರೆ.

ನನಗೆ ಪ್ರೋ.ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ರಾಜಕಾರಣಕ್ಕೂ ಬರ್ತಾ ಇರಲಿಲ್ಲ ಅನ್ನಿಸುತ್ತೆ. ತೇಜಸ್ವಿಯವರ ವಿಭಿನ್ನ ಯೋಚನಾ ಲಹರಿಯ ಶೈಲಿಯೇ ಅವರ ಹೆಗ್ಗುರುತು ಎಂದು ತೇಜಸ್ವಿ ಅವರನ್ನ ನೆನಪಿಸಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!