Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ಮನೆಗಳಿಗೆ ನೀರು ಕೊಡ್ತಾ ಇರೋದು ಮೋದಿ ಸರ್ಕಾರ : ಪ್ರತಾಪ್ ಸಿಂಹ

Facebook
Twitter
Telegram
WhatsApp

ಮೈಸೂರು: ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಪ್ರತಾಪ್ ಸಿಂಹ ಮೋದಿಯವರನ್ನ ಹಾಡಿ ಹೊಗಳಿದ್ದಾರೆ. ಮೈಸೂರು ಚಾಮರಾಜನಗರ ವಿಧಾನಪರಿಷತ್ ಅಭ್ಯರ್ಥಿ ರಘು ಪರ ಮತಯಾಚಿಸಿ, ಪ್ರತಿ ಮನೆಗಳಿಗೂ ನೀರು ಬರ್ತಾ ಇರೋದು ಮೋದಿ ಸರ್ಕಾರದಿಂದ ಎಂದಿದ್ದಾರೆ.

ಹಳ್ಳಿಗಳಲ್ಲಿ ಬೀದಿ ದೀಪ ಹಾಳಾದರೇ ಬಲ್ಪ್ ಹಾಕೋದು ಮೋದಿ ಸರ್ಕಾರ. ಮೋದಿ ಅವರು ಪ್ರಧಾನಿ ಆದ ಮೇಲೆ ಕಾಂಗ್ರೆಸ್ ದೇಶದಲ್ಲಿ ದೂಳಿಪಟವಾಗಿದೆ. ದೇಶದ 26 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ ಸ್ವಲ್ಪಮಟ್ಟಿಗೆ ಉಸಿರಾಡುತ್ತಿದೆ. ವಿಧಾನಪರಿಷತ್​ ಚುನಾವಣೆ ನಂತರ ಈ ಪರಿಸ್ಥಿತಿ ಬದಲಾಗುತ್ತದೆ. ಕರ್ನಾಟಕದಲ್ಲಿ ನಾವು 15ರಿಂದ 16 ಸ್ಥಾನಗಳನ್ನು ಗೆಲ್ಲುವುದು ನೂರಕ್ಕೆ ನೂರು ಖಚಿತ. ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಅವರ ಆರೋಪಗಳಿಗೆ ನಾನು ಉತ್ತರ ಕೊಡಲು ಹೋಗುವುದಿಲ್ಲ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮದೇ ಬಹುಮತದ ಸರ್ಕಾರ ಬರುತ್ತದೆ. ನಮಗೆ ಗ್ರಾಮಮಟ್ಟದಲ್ಲಿ ಸಂಘಟನೆ ಬಲಪಡಿಸಬೇಕಿದೆ. ಪ್ರತಿ ಗ್ರಾಮದಲ್ಲಿ ಯುವಕರ ಸಮೂಹ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಪ್ರಪಂಚವೇ ನೋಡ್ತಿದೆ ಎಂದು ಸಮಾವೇಶದಲ್ಲಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

ರೋಟರಿ ಕ್ಲಬ್‍ನಿಂದ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ರೊ.ಕನಕರಾಜ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ‌ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 19  : ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಕೊಡಬೇಕೆಂದು

error: Content is protected !!