Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಸ್ ವೈ ಸೈಡ್ ಲೈನ್ ಆಗೋ ವ್ಯಕ್ತಿ ಅಲ್ಲ; ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

 

ಚಿತ್ರದುರ್ಗ : ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಅವರ ಜಪ ಮಾಡದ ಯಾವುದೇ ರಾಜಕಾರಣಿ ಇಲ್ಲ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿಲ್ಲ. ಅಷ್ಟಕ್ಕೂ ಅವರು ಸೈಡ್ ಲೈನ್ ಆಗುವ ವ್ಯಕ್ತಿಯೇ ಅಲ್ಲ, ಅವರನ್ನು ಯಾರೂ ವಿರೋಧ ಮಾಡಿಲ್ಲ. ಅವರನ್ನ ಜಪ‌ ಮಾಡಿಯೇ ನಾವು ರಾಜಕಾರಣ ಮಾಡೋದು ಎಂದರು.

ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತವೆ ಎಂದು ಕೇಂದ್ರ ನಾಯಕ ಅಮಿತ್ ಶಾ ಅವರು ಹೇಳಿರುವುದು ಸರಿಯಾಗಿದೆ. ಆದರೆ ಬಿಜೆಪಿ ಯಾವುದೇ ಒಬ್ಬ ನಾಯಕತ್ವ, ಒಬ್ಬ ಸಿಎಂ ಜೊತೆ ಚುನಾವಣೆಗೆ ಹೋಗಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಿದ್ದೇವೆ. ಅದೇ ಮುಂದುವರೆಯಲಿದೆ ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!