Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ಯೂ ಮೆಂಟೈನ್ ಮಾಡಿ ಎಂದಿದ್ದಕ್ಕೆ ಮಹಿಳೆಗೆ ಥಳಿಸೋದಾ..ಯಪ್ಪಾ..!

Facebook
Twitter
Telegram
WhatsApp

ಬೆಂಗಳೂರು: ಕೆಲವೊಬ್ಬರ ಕೋಪ ಮೂಗ ತುದಿಯಲ್ಲೇ ಇರುತ್ತೆ. ಏನಾದರೂ ಹೇಳಿದ್ರೆ ಅದನ್ನ ಪಾಸಿಟಿವ್ ಆಗಿ ತೆಗೆದುಕೊಳ್ಳೋದೆ ಇಲ್ಲ. ಒಳ್ಳೆಯದ್ದನ್ನೇ ಹೇಳಿದ್ರು ದಾಂಧಲೆ ಮಾಡಿರೋ ಅದೆಷ್ಟೋ ಉದಾಹರಣೆಯ ಘಟನೆಗಳನ್ನು ಕೇಳಿದ್ದೇವೆ. ಇದೀಗ ಸಿಲಿಕಾನ್ ಸಿಟಿಯಲ್ಲೂ ಅಂಥದ್ದೇ ಘಟನೆ ನಡೆದಿದೆ.

ಈ ಘಟನೆ ನಡೆದಿರೋದು ಮೈಕೋ ಲೇಔಟ್ ಪೊಲೀಸ್ವಠಾಣಾ ವ್ಯಾಪ್ತಿಯ ಸೂಪರ್ ಮಾರ್ಕೆಟ್ ಒಂದರಲ್ಲಿ. ತರಕಾರಿ ಕೊಳ್ಳುವಾಗ ಹಿಂದೆ ಬರುತ್ತಿದ್ದ ವ್ಯಕ್ತಿಗೆ ಮಹಿಳೆಯೊಬ್ಬರು ಕ್ಯೂನಲ್ಲಿ ಬರೋದಕ್ಕೆ ಹೇಳಿದ್ದಾರೆ.

ಆ ವ್ಯಕ್ತಿ ಅಷ್ಟಕ್ಕೆ ಸಿಟ್ಟಾಗೋದಾ. ಆ ಮಹಿಳೆಯನ್ನ ಮನಬಂದಂತೆ ನಿಂದಿಸೋಕೆ ಶುರುಮಾಡಿದ್ದಾನೆ. ತಕ್ಷಣ ಆ ಮಹಿಳೆ ವಿಡಿಯೋ ಮಾಡಲು ಹೊರಟಿದ್ದಕ್ಕೆ ಇನ್ನಷ್ಟು ಕೋಪಗೊಂಡು ಹಲ್ಲೆ ಮಾಡಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಎಚ್ಚೆತ್ತುಕೊಂಡ ಪೊಲೀಸರು ಕಿಶೋರ್ ಎಂಬಾತನನ್ನು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!