Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋವಿಡ್ ನಿಂದ ಮೃತಪಟ್ಟವರ ಸಾಲಮನ್ನಾ, ನೋಟೀಸ್ ಕೊಟ್ಟರೆ ಕ್ರಮ : ಎಸ್ ಟಿ‌ ಸೋಮಶೇಖರ್

Facebook
Twitter
Telegram
WhatsApp

 

ಮೈಸೂರು: ಕೋವಿಡ್ ನಿಂದ ಮೃತಪಟ್ಟವರಿಂದ ಸಾಲ ವಸುಲಾತಿಗೆ ಬ್ಯಾಂಕ್ ಗಳು ನೋಟೀಸ್ ಕೊಡಬಾರದೆಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಎಸ್ ಸೋಮಶೇಖರ್, ದಾವಣಗೆರೆಯ ಸುದ್ದಿ‌ ನೋಡಿದ್ದೆ. ಸಹಕಾರ ಬ್ಯಾಂಕ್ ಒಂದು ಕೋವಿಡ್ ನಿಂದ ಮೃತ ಪಟ್ಟ ಕುಟುಂಬಕ್ಕೆ ನೋಟೀಸ್ ನೀಡಿದೆ ಅಂತ. ಆದ್ರೆ ಬ್ಯಾಂಕ್ ನವರನ್ನ ಕೇಳಿದ್ರೆ ಇಲ್ಲ ಅಂತಾರೆ. ಆದ್ರೆ ಆ ಬಗ್ಗೆ ಬೆಂಗಳೂರಿಗೆ ಹೋಗಿ ಅಧಿಕಾರಿಗಲಕ ಜೊತೆ ಸಭೆ ನಡೆಸಿ ವಿಚಾರ ತಿಳಿದುಕೊಳ್ಳುತ್ತೇನೆ.

ಆದ್ರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆದು, ಅವರೇನಾದರೂ ಕೋವಿಡ್ ನಿಂದ ಮೃತಪಟ್ಟಿದ್ದರೆ ಅವರಿಗೆ ಬ್ಯಾಂಕ್ ಗಳು ಯಾವುದೇ ಕಾರಣಕ್ಕೂ ನೋಟೀಸ್ ನೀಡಬಾರದು. ಕೋವೀಡ್ ನಿಂದ ಮೃತಪಟ್ಟವರ ಎಲ್ಲಾ ಸಾಲವನ್ನು ಮನ್ನಾ ಮಾಡಲಾಗಿದೆ. ಇದನ್ನು ಮೀರಿಯೂ ಯಾವುದಾದರೂ ಬ್ಯಾಂಕ್ ನವರು ಮೃತರ ಮನೆಗೆ ನೋಟೀಸ್ ನೀಡಿದ್ರೆ ಅಂತ ಬ್ಯಾಂಕ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!