Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೈಹಿಕ ಶಿಕ್ಷಣ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳು ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸರ್ಕಾರಿ ಪ್ರೌಢಶಾಲೆ ಪಾಲವ್ವನಹಳ್ಳಿಯ ಮಂಜುನಾಥ ಟಿ. ಉಪಾಧ್ಯಕ್ಷರಾಗಿ ಎಮ್.ಎಮ್.ಜಿ.ಜೆ.ಸಿ. ಹೊಳಲ್ಕೆರೆಯ ಸುರೇಶ್ ಆರ್. ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಚಿತ್ರದುರ್ಗದ ಕಲ್ಲೇಶ ಡಿ. ಖಜಾಂಚಿಯಾಗಿ ಸರ್ಕಾರಿ ಪ್ರೌಢಶಾಲೆ ಲಕ್ಷ್ಮಿಸಾಗರದ ಮದನಕುಮಾರ್ ಇ.ಎಲ್. ಜಂಟಿ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ದೇವಪುರದ ದಿವಾಕರ ಎನ್.ಟಿ. ಸಂಘಟನಾ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ಬೀರೇನಹಳ್ಳಿಯ ಪಾಂಡುರಂಗ ಆರ್. ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿದ್ದ ವಿಷಯ ಪರಿವೀಕ್ಷಕ ಮಹಾಲಿಂಗಪ್ಪ ನೂತನವಾಗಿ ಆಯ್ಕೆಯಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...