Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಂಗಮ ಸಮಾಜದ ಕಚೇರಿಯಲ್ಲಿ ಶ್ರೀ ರೇಣುಕಾಚಾರ್ಯರ ಜಯಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಮಾರ್ಚ್. 12 : ವೀರಶೈವ ಧರ್ಮದ ಸಂಸ್ಥಾಪಕರಾದ ಶ್ರೀಮದ್ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರವರ ಜಯಂತಿಯನ್ನು ಇಂದು ನಗರದ ಜೆಸಿಆರ್ ಬಡಾವಣೆಯಲ್ಲಿನ ಚಿತ್ರದುರ್ಗ ಜಂಗಮ ಸಮಾಜದ ಕಚೇರಿಯಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವೀರಶೈವ ಸಮಾಜದ ಮುಖಂಡರಾದ ಬಾಪೂಜಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಂ.ವಿರೇಶ್, ಬಿಜೆಪಿ ಮುಖಂಡರಾದ ಜಿ.ಎಚ್.ಕಲ್ಲೇಶಯ್ಯ, ನಗರಸಭಾ ಸದಸ್ಯರಾದ ಬಿ. ಸುರೇಶ್, ಜಂಗಮ ಸಮಾಜದ ಮುಖಂಡರಾದ ಜಂಗಮ ಸಮಾಜದ ಅಧ್ಯಕ್ಷರಾದ ಮಲ್ಲಿಕಾರ್ಜನಯ್ಯ, ಪ್ರಧಾನ ಕಾರ್ಯದರ್ಶಿ ಷಡಾಕ್ಷರಯ್ಯ, ಶಿವನಗೌಡರು, ಶಶಿಧರ್ ಬಾಬು, ನಾಗೇಂದ್ರಯ್ಯ, ಕರಿಬಸವಯ್ಯ, ಲೀಲಾವತಿ, ಬಸವರಾಜ ಶಾಸ್ತ್ರಿ, ರುದ್ರೇಶ್ ವಿಜಯಕುಮಾರ್, ಬಸವರಾಜಯ್ಯ, ಇನ್ನೂ ಮುಂತಾದವರು ಭಾಗವಹಿಸಿದ್ದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment