Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಮಟ್ಟದ ಶಕ್ತಿ ಸಂರಕ್ಷಣಾ ಚಿತ್ರಕಲಾ ಸ್ಪರ್ಧೆ”ಯಲ್ಲಿ ಎಸ್ ಆರ್ ಎಸ್ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗೆ ಬಹುಮಾನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಡಿ.09) : ಭಾರತ ಸರ್ಕಾರದ ರಾಷ್ಟ್ರಿಯ ವಿದ್ಯುತ್ ಮಂತ್ರಾಲಯವು “ಆಜಾದಿ ಕಾ ಅಮೃತ್ ಮಹೋತ್ಸವ” ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ “ಶಕ್ತಿ ಸಂರಕ್ಷಣಾ ಅಭಿಯಾನ-2021,“ರಾಜ್ಯ ಮಟ್ಟದ ಶಕ್ತಿ ಸಂರಕ್ಷಣಾ ಚಿತ್ರಕಲಾ ಸ್ಪರ್ಧೆ”ಯಲ್ಲಿ ಎಸ್ ಆರ್ ಎಸ್ ಹೆರಿಟೇಜ್ ಶಾಲೆಯ 6 ನೇ ತರಗತಿ  ವಿದ್ಯಾರ್ಥಿಯಾದ ಮೊಹಮದ್ ಯುನೂಸ್‍ನು ಚಿತ್ರದುರ್ಗ ಜಿಲ್ಲೆಯಿಂದ ಸ್ವರ್ಧಿಸಿದ ಏಕೈಕ ವಿದ್ಯಾರ್ಥಿಯಾಗಿ ರಾಜ್ಯ ಮಟ್ಟದಲ್ಲಿ ಸಮಾಧಾನಕರ ಬಹುಮಾನ ಮತ್ತು ರೂ. 7500/- ನಗದು ಹಾಗೂ ಪ್ರಶಸ್ತಿ ಪುರಸ್ಕಾರಕ್ಕೂ ಪಾತ್ರನಾಗಿದ್ದು ಇದು ಹೆಮ್ಮೆಯ ಸಂಗತಿಯಾಗಿದೆ.

ರಾಜ್ಯಮಟ್ಟದಲ್ಲಿ ಸ್ಪರ್ಧಿಸಿದ ವಿದ್ಯಾರ್ಥಿಗೆ ಸಂಸ್ಥೆಯ ಅಧ್ಯಕ್ಷರು ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷರು ಅಮೋಘ್ ಬಿ. ಎಲ್, ಸಂಸ್ಥೆಯ ಆಡಳಿತಾಧಿಕಾರಿಗಳು ಡಾ|| ರವಿ ಟಿ.ಎಸ್, ಪ್ರಾಂಶುಪಾಲರು, ಶ್ರೀ ಪ್ರಭಾಕರ್. ಎಂ. ಎಸ್, ಶಾಲೆಯ ಅಧ್ಯಾಪಕ ವೃಂದ ವಿದ್ಯಾರ್ಥಿಯ ತಂದೆ ಮೊಹಮದ್ ಮಸಿವುಲ್ಲಾ, ತಾಯಿ, ನಾಜ್ಹ್‍ನೀನ್ ತಾಜ್ ಹಾಗೂ ಚಿತ್ರಕಲಾ ತರಬೇತುದಾರರಾದ ಕುಮಾರಿ ರಚನಾ ವಿದ್ಯಾರ್ಥಿಯ ಸಾಧನೆಗೆ ಮತ್ತು ಸೃಜಾನಾತ್ಮಕ ಕಲೆಗೆ ಹರ್ಷದಿಂದ ಅಭಿನಂದಿಸಿರುವುದರ ಜೊತೆಗೆ ವಿದ್ಯಾರ್ಥಿಗೆ ಶುಭಾಶಯ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!