Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ಕೋಟಿ ಮೌಲ್ಯದ ಚಿನ್ನಾಭರಣ ಕೊಟ್ಟ ತಿಮ್ಮಪ್ಪನ ಭಕ್ತ..!

Facebook
Twitter
Telegram
WhatsApp

ತಿರುಮಲ: ತಿಮ್ಮಪ್ಪನ ಭಕ್ತರು ಇಡೀ ದೇಶಾದ್ಯಂತ ಇದ್ದಾರೆ. ಅವನ ದರ್ಶನಕ್ಕಾಗಿ ಕ್ಯೂನಲ್ಲಿ ಪ್ರತಿ ದಿನ ಸಹಸ್ರಾರು ಮಂದಿ ಹೋಗ್ತಾರೆ. ಕೈಲಾದ ಕಾಣಿಕೆ ಅರ್ಪಿಸಿ ಬರ್ತಾರೆ. ಎಷ್ಟೋ ಜನ ದೊಡ್ಡಮಟ್ಟದ ಹರಕೆಯನ್ನು ತಿಮ್ಮಪ್ಪನಿಗಾಗಿ ಹೊತ್ತಿರುತ್ತಾರೆ. ಇದೀಗ ಭಕ್ತನೊಬ್ಬ 3 ಕೋಟಿ ಮೌಲ್ಯದ ಚಿನ್ನಾಭರಣವನ್ನ ದೇವರಿಗಾಗಿ ನೀಡಿದ್ದಾನೆ.

ಪ್ರಪಂಚದಲ್ಲೇ ಅತಿ ಶ್ರೀಮಂತ ದೇವರು ಅಂದ್ರೆ ತಿರುಪತಿ ತಿಮ್ಮಪ್ಪ ಅಂತ ಹೇಳಲಾಗುತ್ತೆ. ಏನೇ ಕೊರೊನಾ ಇರಲಿ, ಯಾವುದೇ ರೂಲ್ಸ್ ಇರಲಿ ತಿಮ್ಮಪ್ಪ ಭಕ್ತಾಧಿಗಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ.

ಸದ್ಯ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಹೊಸ ನಿಯಮಗಳನ್ನ ಹೇರಲಾಗಿದೆ. ಇದರ ನಡುವೆಯೂ ತಿಮ್ಮಪ್ಪನ ದರ್ಶನ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹುಂಡಿಕೆ ಹಣ, ಚಿನ್ನ, ಬೆಳ್ಳಿಯಂತ ವಸ್ತುಗಳನ್ನ ಭಕ್ತಿಯಿಂದ ಸಮರ್ಪಿಸುತ್ತಿದ್ದಾರೆ. ಇದೀಗ ಅನಾಮಧೇಯ ಭಕ್ತನಿಂದ ತಿಮ್ಮಪ್ಪನಿಗೆ 3 ಕೋಟಿ ಮೌಲ್ಯದ ಚಿನ್ನಾಭರಣ ನೀಡಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!