Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮಾರ್ಚ್ 23 ರಂದು ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ನಗರದ ಪ್ರತಿಷ್ಠಿತ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ (ರಿ) ಉಚಿತ ಮೂಳೆ ಸಾಂದ್ರತೆ ತಪಾಸಣೆಯ ಶಿಬಿರವನ್ನು ಮಾರ್ಚ್ 23 ರ ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಯೋಜಿಸಲಾಗಿದೆ. ಹೆಸರು ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9483519988

 

ಡಾ. ಕೆ. ಜಗದೀಶ  ಎಂ.ಬಿ.ಬಿ.ಎಸ್., ಎಂ.ಎಸ್ (ಆರ್ಥೋ), ಅಮೇರಿಕನ್ ಆರ್ಥೋಪೆಡಿಕ್ ಅಸೋಸಿಯೇಷನ್ ಸದಸ್ಯರು, ಕೀಲು, ಮೂಳೆ ಮತ್ತು ಬೆನ್ನೆಲುಬು ತಜ್ಞರು, ಇವರ ನೇತೃತ್ವದಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆಯ ಶಿಬಿರವನ್ನು ಆಯೋಜಿಸಲಾಗಿರುತ್ತದೆ.

ಯಾರು ಇದನ್ನು ಮಾಡಿಸಬಹುದು ?

• ಜಡ (ಆಲಸಿತನ) ಜೀವನ ಶೈಲಿಯ ವ್ಯಕ್ತಿಗಳು

• 35 ವರ್ಷ ಮೇಲ್ಪಟ್ಟ ಹೆಂಗಸರು

• 40 ವರ್ಷ ಮೇಲ್ಪಟ್ಟ ಗಂಡಸರು

• ಧೀರ್ಘಕಾಲ ಬೆನ್ನು ನೋವು ಮತ್ತು ಮಂಡಿನೋವಿರುವ ರೋಗಿಗಳು

ಸಾರ್ವಜನಿಕರು ಈ ಉಚಿತ ಮೂಳೆ ಸಾಂದ್ರತೆ ತಪಾಸಣೆಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಸರು ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9483519988
29, ಬಸವ ಭವನ, ಭೀಮಸಮುದ್ರ ರಸ್ತೆ, ಧವಳಗಿರಿ ಬಡಾವಣೆ, ಚಿತ್ರದುರ್ಗ – 577501

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...