Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಪಿಎಂಸಿಯಲ್ಲಿ ಕೆಳಗೆ ಬಿದ್ದ ಟೊಮ್ಯಾಟೊ ಆಯ್ದುಕೊಳ್ಳಲು ಹೋಗಿ ಮಹಿಳೆ ಸಾವು..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಸದ್ಯದ ಸ್ಥಿತಿಯಲ್ಲಿ ಎಲ್ಲಾ ತರಕಾರಿ ಬೆಲೆಯೂ ಗಗನಕ್ಕೇರಿದೆ. ಅದರಲ್ಲೂ ಟೊಮ್ಯಾಟೊ ಬೆಲೆಯಂತು ಕೇಳುವ ಹಾಗೇ ಇಲ್ಲ. ಒಂದು ಟೊಮ್ಯಾಟೊ ಇದ್ರೂ ವೇಸ್ಟ್ ಮಾಡಬೇಕೆಂಬ ಮನಸ್ಸಾಗಲ್ಲ. ಅದೇ ಥರ ಮಹಿಳೆಯೊಬ್ಬಳು ಮಾರುಕಟ್ಟೆಯಲ್ಲಿ ಬಿದ್ದ ಟೊಮ್ಯಾಟೋ ಆಯ್ದುಕೊಳ್ಳಲು ಹೋಗಿ ಸಾವಿಗೀಡಾದ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಗಂಗಮ್ಮ ಎಂಬುವವರು ಮೃತ ಮಹಿಳೆ.

ಟೋಮ್ಯಾಟೋ ಬೆಲೆ ಹೆಚ್ಚಾಗಿರೋ ಹಿನ್ನೆಲೆ ಚಿಂತಾಮಣಿ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಳಗೆ ಬಿದ್ದಿದ್ದ ಟೊಮ್ಯಾಟೊ ನೋಡಿ ಗಂಗಮ್ಮ ಆಯ್ದುಕೊಳ್ಳಲು ಮುಂದಾಗಿದ್ದಾರೆ. ಆದ್ರೆ ರಿವರ್ಸ್ ತೆಗೆಯಲು ಹೋದ ಕ್ಯಾಂಟರ್ ಗಂಗಮ್ಮನ ಮೇಲೆ ಹರಿದಿದೆ. ಜೆಜೆ ಕಾಲೋನಿಯ ನಿವಾಸಿ ಈ ಮೃತ ಗಂಗಮ್ಮ.

ಕ್ಯಾಂಟರ್ ಹರಿದ ಪರಿಣಾಮ ಗಂಗಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನೆ ಮಾಡಲಾಗಿದೆ. ಚಿಂತಾಮಣಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!