Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಮತಾಂತರ ಹೆಚ್ಚಳ : ಸಿಎಂ ಭೇಟಿ ಮಾಡಿದ ಕ್ರಿಶ್ಚಿಯನ್ ನಿಯೋಗ ಹೇಳಿದ್ದೇನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಈಗಾಗ್ಲೇ ಸಾಕಷ್ಟು ಕಡೆ ಕ್ರೈಸ್ತ ಧರ್ಮಕ್ಕೆ ಜನರನ್ನ ಮತಾಂತರ ಮಾಡಲಾಗಿದೆ. ಅದರಲ್ಲೂ ಆಸೆಗಳನ್ನ ಒಡ್ಡಿ ಮತಾಂತರ ಮಾಡ್ತಾ ಇದ್ದಾರೆ ಅನ್ನೋ ಆರೋಪ ಕೂಡ ಕೇಳಿ ಬರ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ತರೋದಕ್ಕೆ ಯೋಚಿಸಿದೆ ಎನ್ನಲಾಗಿದೆ.

ಈ ವಿಷಯ ತಿಳಿದ ಬಳಿಕ ಇದೀಗ ದಿಢೀರನೇ ಕ್ರೈಸ್ತ ಧರ್ಮದ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸದಲ್ಲಿ ಕ್ರೈಸ್ತ ಧರ್ಮದ ಮುಖಂಡರು ಭೇಟಿ ಮಾಡಿದ್ದಾರೆ. ಈ ವೇಳೆ ಮತಾಂತರ ಕಾಯ್ದೆ ನಿಷೇಧ ಬೇಡ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮತಾಂತರ ಕಾಯ್ದೆಯನ್ನ ಪರಾಮರ್ಶಿಸುವಂತೆ ಮನವಿ ಮಾಡಿದ್ದು, ಕ್ರೈಸ್ತ ಧರ್ಮದವರ ಸಮಸ್ಯೆಯನ್ನು ಆಲಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ ಅವರು ಅವರಿಗೆ ಭರವಸೆಯನ್ನ ನೀಡಿದ್ದಾರೆ ಎನ್ನಲಾಗಿದೆ. ನಿಮಗೆ ಅನ್ಯಾಯವಾಗುವಂತ ಯಾವುದೇ ನಿಯಮಗಳನ್ನು ಜಾರುಗೆ ತರಲ್ಲ ಎಂದಿದ್ದಾರೆ. ಇನ್ನು ಬಲವಂತವಾಗಿ ಮತಾಂತರ ಮಾಡುವುದು ನಡೆಯುತ್ತಿದೆ ಎಂದಾಗ ಅದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ನಿಯೋಗವೇ ಹೇಳಿದೆ ಎನ್ನಲಾಗಿದೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!