Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊರೊನಾ ಯಾವಾಗ ಕಡಿಮೆಯಾಗುತ್ತೆ : ವಿನಯ್ ಗುರೂಜಿ ಹೇಳಿದ್ದೇನು..?

Facebook
Twitter
Telegram
WhatsApp

ಚಿಕ್ಕಮಗಳೂರು: ಕಳೆದ ಎರಡೂವರೆ ವರ್ಷದಿಂದ ಜನ ಕೊರೊನಾದಿಂದ ತತ್ತರಿಸಿ ಹೋಗಿದ್ದಾರೆ. ಕೊರೊನಾ ಅದ್ಯಾವಾಗ ಕಡಿಮೆಯಾಗುತ್ತೋ ಅಂತ ಕಾಯ್ತಿದ್ದಾರೆ. ಈ ಬೆನ್ನಲ್ಲೇ ಒಮಿಕ್ರಾನ್ ಭೀತಿ ಹೆಚ್ಚಾಗಿದೆ. ಈ ಬಗ್ಗೆ ಭವಿಷ್ಯ ನುಡಿದಿರುವ ವಿನಯ್ ಗುರೂಜಿ, ಮಾರ್ಚ್, ಮೇ ತಿಂಗಳ ಹೊತ್ತಿಗೆ ಕೊರೊನಾ ದೇಶದಲ್ಲಿ ಇರಲ್ಲ ಎಂದಿದ್ದಾರೆ.

ಮುಳ್ಳಯ್ಯನಗಿರಿಯಲ್ಲಿ ಮಾತನಾಡಿದ ಅವರು, ಮಾರ್ಚ್ ಅಥವಾ ಮೇ ತಿಂಗಳ ಹೊತ್ತಿಗೆ ಕೊರೊನಾ ಇಡೀ ದೇಶದಲ್ಲಿ ಕೊರೊನಾ ದೂರವಾಗಬಹುದು. ಮನುಷ್ಯನಿಗೆ ಆತ್ಮಸ್ಥೈರ್ಯ ಮುಖ್ಯ. ಆತ್ಮವಿಶ್ಚಾಸ ಕಳೆದುಕೊಳ್ಳಬಾರದು ಎಂದಿದ್ದಾರೆ.

ಮ್ಯಾಜಿಕ್ ಆಗಲಿ, ಪವಾಡವಾಗಲಿ ಅಂತ ಕೈಕಟ್ಟಿ ಕುಳಿತುಕೊಳ್ಳಬಾರದು. ನಮ್ಮ ಪ್ರಯತ್ನವೂ ಇರಬೇಕು. ಜನ, ಸರ್ಕಾರ, ಪಕ್ಷಗಳು ಒಬ್ಬರನ್ನೊಬ್ಬರು ದೂರಿಕೊಳ್ಳುವ ಬದಲು ಜನರನ್ನು ರಕ್ಷಿಸಲು ಒಮ್ಮತದಿಂದ ಕೆಲಸ ಮಾಡಬೇಕು. ಆಗ ಮಾತ್ರ ಜನ ಆರೋಗ್ಯದಿಂದ ಇರಲು ಸಾಧ್ಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!