Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಈಗ 3 ಒಮಿಕ್ರಾನ್ ಸೋಂಕಿತರು : ಇಂದು ಪತ್ತೆಯಾಗಿದ್ದು ಎಲ್ಲಿ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ನಡುವೆ ಸದ್ಯ ಒಮಿಕ್ರಾನ್ ಭೀತಿ ಹೆಚ್ಚಾಗಿದೆ. ಕರ್ನಾಟಕದಲ್ಲೇ ಒಮಿಕ್ರಾನ್ ಪತ್ತೆಯಾಗಿ ಆತಂಕ ಮೂಡಿಸಿತ್ತು. ಇಬ್ಬರಲ್ಲಿ ಪತ್ತೆಯಾಗಿತ್ತು. ಇಂದು ಮತ್ತೆ ಒಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲೇ ಇವತ್ತು ಒಂದು ಒಮಿಕ್ರಾನ್ ಪತ್ತೆಯಾಗಿದ್ದು, ಸೋಂಕಿತರು ಬೊಮ್ಮನಹಳ್ಳಿಯ ಅಂಜನಾಪುರ ನಿವಾಸಿಯಾಗಿದ್ದಾರೆ. ಈ ವ್ಯಕ್ತಿ ಡಿಸೆಂಬರ್ 1ರಂದು ದಕ್ಷಿಣಾ ಆಫ್ರಿಕಾದಿಂದ ಬಂದಿದ್ದರಂತೆ. ಏರ್ಪೋರ್ಟ್ ನಲ್ಲಿಯೇ ಟೆಸ್ಟ್ ಮಾಡುದ್ದಾಗ ನೆಗೆಟಿವ್ ಬಂದಿದೆ. ಆದರೂ ಹೋಂ ಐಸೋಲೇಷನ್ ನಲ್ಲಿದ್ದ ಈತನಿಗೆ ಮತ್ತೆ ಪರೀಕ್ಷೆ ಮಾಡಲಾಗಿದೆ. ಆಗ ಪಾಸಿಟಿವ್ ಬಂದಿದೆ. ಹೀಗಾಗಿ ಲ್ಯಾಬ್ ಗೆ ಕಳುಹಿಸಿ ಟೆಸ್ಟ್ ಮಾಡಿದಾಗ ಒಮಿಕ್ರಾನ್ ದೃಢವಾಗಿದೆ.

ಆತನನ್ನ ಚಿಕಿತ್ಸೆಗೆ ಒಳಪಡಿಸಲಾಗಿದೆ. ಜೊತೆಗೆ ಆತನ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆ ಮಾಡಲಾಗಿದೆ. ಎಲ್ಲರನ್ನು ಹೋಂ ಐಸೋಲೇಷನ್ ನಲ್ಲಿಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!