Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಯುಗಾದಿ ಹಬ್ಬ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಗೋನೂರು ಸಮೀಪವಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.

ವಿಶೇಷವಾದ ಭಕ್ಷ್ಯ ಭೋಜನ ಹಾಗೂ ಸಿಹಿ ಊಟ ಸಿದ್ದಪಡಿಸಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕರಾದ ಮಹದೇವಯ್ಯನವರು ಸ್ವತಃ ನಿರಾಶ್ರಿತರಿಗೆ ಬಡಿಸಿ ನೀವುಗಳ್ಯಾರು ನಿರಾಶ್ರಿತರಲ್ಲ. ಪ್ರಕೃತಿ ಎಲ್ಲರನ್ನು ಸಲಹುತ್ತದೆ ಎಂದು ಆತ್ಮಸ್ಥೈರ್ಯ ತುಂಬಿದರು.

ನಿರಾಶ್ರಿತರ ಕೇಂದ್ರದಲ್ಲಿ ಕೆಲವರು ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡಿ ಪರಸ್ಪರರು ಯುಗಾದಿ ಹಬ್ಬದ ಖುಷಿಯನ್ನು ಹಂಚಿಕೊಂಡರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment