ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 06 : ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿ ನಿವಾಸಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಪ್ರಾಣಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹೆಚ್. ವಿ. ನಾಗರಾಜ್ (74 ವರ್ಷ) ಇಂದು ಮಧ್ಯಾನ್ಹ 3:30 ರ ಸುಮಾರಿಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















