Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಇಸ್ಪೀಟ್ ಜೂಜಾಟ ; 6 ಮಂದಿ ಬಂಧನ

---Advertisement---

 

ಹಿರಿಯೂರು : ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ಖಚಿತ ಮಾಹಿತಿ ಮೇರೆಗೆ, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ, 6 ಮಂದಿ ಜೂಜುಕೊರರನ್ನು ಬಂಧಿಸಿದ ಘಟನೆ ಭಾನುವಾರ ಸಂಜೆ ಆಲೂರು ಗ್ರಾಮದಲ್ಲಿ ನಡೆದಿದೆ.

ಬಂಧಿತರಿಂದ 24,500 ರೂಪಾಯಿ ನಗದು ಮತ್ತು ಆಟಕ್ಕೆ ಬಳಸಿದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment