Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓಮಿಕ್ರಾನ್ ಸೋಂಕಿಗೆ ಮೊದಲ ಬಲಿ..!

Facebook
Twitter
Telegram
WhatsApp

ನವದೆಹಲಿ: ದೇಶದಲ್ಲಿ ಮೂರನೆ ಅಲೆ ಹಾಗೂ ರೂಪಾಂತರಿ ಒಮಿಕ್ರಾನ್ ವೈರಸ್ ಆತಂಕ ಸೃಷ್ಟಿ ಮಾಡಿದೆ. ಇನ್ನು ಈ ಆತಂಕದ ನಡುವೆಯೇ ಒಮಿಕ್ರಾನ್ ವೈರಸ್ ಗೆ ದೇಶದಲ್ಲಿ ಮೊದಲ ಬಲಿಯಾಗಿದೆ.

ಇಂಗ್ಲೆಂಡ್ ನಲ್ಲಿ ಒಮಿಕ್ರಾನ್ ವೈರಸ್ ಕಾಣಿಸಿಕೊಂಡಿದ್ದ ವ್ಯಕ್ತಿ ಇದೀಗ ಬಲಿಯಾಗಿದ್ದಾನೆ. ಈ ಬಗ್ಗೆ ಲಂಡನ್ ಸರ್ಕಾರ ಮಾಹಿತಿ ನೀಡಿದೆ. ಒಮಿಕ್ರಾನ್ ನಿಂದ ಒಂದು ಸಾವಾಗಿದೆ. ಇದನ್ನ ಹೇಳೋದಕ್ಕೂ ಬೇಸರವಾಗ್ತಿದೆ. ಒಮಿಕ್ರಾನ್ ನಿಂದ ಆಸ್ಪತ್ರೆ ಸೇರುವವರ ಸಂಖ್ಯೆಯೂ ಹೆಚ್ಚಾಗಿದ್ದು, ಸಾವು ಕೂಡ ಸಂಭವಿಸಿದೆ ಅಂತ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮಾಹಿತಿ ನೀಡಿದ್ದಾರೆ.

ಒಮಿಕ್ರಾನ್ ಬೇಗ ಹರಡುತ್ತದೆ. ಆದ್ರೆ ಅಷ್ಟು ಪರಿಣಾಮಕಾರಿಯಲ್ಲ ಎಂದೇ ಹೇಳಲಾಗಿತ್ತು. ಜನ ಕೂಡ ಅದೇ ಧೈರ್ಯದಲ್ಲೇ ಇದ್ದರು. ಆದ್ರೀಗ ಒಮಿಕ್ರಾನ್ ನಿಂದ ಮೊದಲ ಸಾವಾಗಿದ್ದು ಜನ ಆತಂಕಕ್ಕೆ ಒಳಗಾಗುವಂತಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!