Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಲಿವುಡ್ ಬೇಬೋಗೆ ಕೊರೊನಾ: ಸಂಪರ್ಕದಲ್ಲಿದ್ದವರನ್ನ ಸರ್ಚ್ ಮಾಡ್ತಿರೋ ಪಾಲಿಕೆ..!

Facebook
Twitter
Telegram
WhatsApp

ಮುಂಬೈ: ಬಾಲಿವುಡ್ ಬೇಬೋ ಕರೀನಾ ಕಪೂರ್ ಹಾಗೂ ಸ್ನೇಹಿತೆ ಅಮೃತಾ ಅರೋರಾಗೆ ಇದೀಗ ಕೊರೊನ ಸೋಂಕು ದೃಢವಾಗಿದೆ. ಇತ್ತೀಚೆಗಷ್ಟೇ ಎಲ್ಲರು ಒಂದೆಡೆ ಪಾರ್ಟಿಗೆ ಸೇರಿದ್ದರು. ಇದು ಮತ್ತಷ್ಟು ಆತಂಕಕ್ಕೆ‌ ಕಾರಣವಾಗಿದೆ.

ಮುಂಬೈ ಮಹಾನಗರ ಪಾಲಿಕೆ ಹೇಳುವಂತೆ ಇದು ಸೂಪರ್ ಸ್ಪ್ರೇಡರ್ ಎಂದೆ ಹೇಳಲಾಗಿದೆ. ಹೀಗಾಗಿ ಇತ್ತಿಚೆಗೆ ಕರೀನಾ ಕಪೂರ್ ಹಾಗೂ ಅಮೃತಾ ಅರೋರಾ ಜೊತೆಗೆ ಯಾರೆಲ್ಲಾ ಸಂಪರ್ಕದಲ್ಲಿದ್ದರು ಎಂಬುದನ್ನ ಪತ್ತೆ ಹಚ್ಚಲಾಗುತ್ತಿದೆ‌.

ಮೊದಲ ಮತ್ತು ಎರಡನೇ ಅಲೆ ಮುಂಬೈ, ಮಹಾರಾಷ್ಟ್ರದಲ್ಲಿ ಸಾಕಷ್ಟು ಸಂಕಷ್ಟ ತಂದೊಡ್ಡಿತ್ತು. ಸದ್ಯ ದೇಶದೆಲ್ಲೆಡೆ ಕೊರೊನಾ ಜೊತೆಗೆ ಒಮಿಕ್ರಾನ್ ಭೀತಿಯೂ ಶುರುವಾಗಿದೆ. ಈ ಬೆನ್ನಲ್ಲೇ ಕರೀನಾ ಕಪೂರ್ ಮಕ್ಕಳು, ಕುಟುಂಬ ಎಂಬುದರ ಜೊತೆಗೆ ತುಂಬಾ ಪಾರ್ಟಿಗಳಲ್ಲೂ ಓಡಾಟ ನಡೆಸುತ್ತಿದ್ದಾರೆ. ಹೀಗಾಗಿ ಸೂಒರದ ಸ್ಪ್ರೆಡರ್ ಎಂದು ಹೇಳಲಾಗುತ್ತಿರುವ ವೈರಸ್ ಯಾರಿಗೆಲ್ಲಾ ಅಂಟಿದೆಯೋ ಗೊತ್ತಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

error: Content is protected !!