ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ಚಿತ್ರದುರ್ಗ ಜಿಲ್ಲಾ ದೇವಾಲಯ ಸಂವರ್ಧನಾ ಸಮಿತಿ ಮತ್ತು ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಟ್ರಸ್ಟ್(ರಿ) ಇವರ ಸಹಯೋಗ ಹಾಗೂ ಡಾ|| ಎನ್ ಬಿ ಪ್ರಹ್ಲಾದ ದೊಂದಿಗೆ ಕಿವಿ, ಮೂಗು, ಗಂಟಲು ತಜ್ಞರು, ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ, ಇವರ ಸಹಕಾರದೊಂದಿಗೆ ಡಾ||ಎಸ್ ತೊಯಜಾಕ್ಷಿ ಬಾಯಿ M.B.B.S, M.D, D.G.O, FMAS &DMAS ಇವರ ನೇತೃತ್ವದಲ್ಲಿ ದಿನಾಂಕ 27-04-2025 ರ ಭಾನುವರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯ ವರೆಗೆ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ಮಹಿಳೆಯರು ಇದರ ಸದುಪಯೋಗವನ್ನುಪಡೆದುಕೊಳ್ಳಲು ಕೋರಲಾಗಿದೆ.ಮೊದಲು ಹೆಸರು ನೊಂದಾಯಿಸಿದ 100 ಜನ ರೋಗಿಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತದೆ.
ಸ್ಥಳ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ,ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ 577501
ಹೆಸರನ್ನು ನೊಂದಾಯಿಸಲು
1. ಜಿ.ಎಂ.ಲವಕುಮಾರ್(ಚಿತ್ರಹಳ್ಳಿ) 9611557555
2. ಜೆ.ಎಸ್.ಗುರುಮೂರ್ತಿ 9449145416
ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ






