Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ.16 ಮತ್ತು 17 ರಂದು ಬ್ಯಾಂಕ್ ಮುಷ್ಕರ : ಬೆಂಬಲಿಸುವಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂಪ್ಲಾಯ್ಸಿ ಅಸೋಸಿಯೇಷನ್ ಮನವಿ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.15): ಖಾಸಗೀಕರಣ ವಿರೋಧಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂಪ್ಲಾಯ್ಸಿ ಅಸೋಸಿಯೇಷನ್ ವತಿಯಿಂದ ಡಿ.16 ಮತ್ತು 17 ರಂದು ನಡೆಯುವ ಬ್ಯಾಂಕ್ ಮುಷ್ಕರದಲ್ಲಿ ಸಂಘಟನೆಯ ಎಲ್ಲಾ ನೌಕರರು ಬೆಂಬಲ ವ್ಯಕ್ತಪಡಿಸಬೇಕಾಗಿರುವುದರಿಂದ ಪ್ರಾದೇಶಿಕ ಕಚೇರಿ ಆವರಣ ಅಥವಾ ಮುಖಂಡರು ನಿಗಧಿಪಡಿಸಿರುವ ಸ್ಥಳದಲ್ಲಿ ನಿಗಧಿತ ಸಮಯಕ್ಕೆ ಹಾಜರಾಗಿ ಒಗ್ಗಟ್ಟು ಪ್ರದರ್ಶಿಸಿ ಮುಷ್ಕರ ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಎನ್.ಜಿ.ನಾರಾಯಣ್, ಸಹಾಯಕ ಕಾರ್ಯದರ್ಶಿ ಹರೀಶ್‍ಬಾಬುರೆಡ್ಡಿ, ಕಾರ್ಯಾಧ್ಯಕ್ಷ ಲೋಕೇಶ್ ಬಿ.ಆರ್. ಇವರುಗಳು ಬ್ಯಾಂಕ್ ನೌಕರರಲ್ಲಿ ಹಾಗೂ ಸದಸ್ಯರುಗಳಲ್ಲಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!