Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಡುವ ಪಾತ್ರದಿಂದ ಕುಟುಂಬದ ಪ್ರತಿಷ್ಠೆ ಹಾಳಾಗಬಾರದು : ನಾಗಚೈತನ್ಯ ಮಾತು ಸಮಂತಾಗೆ ಹೇಳಿದ್ದಾ..?

Facebook
Twitter
Telegram
WhatsApp

ಹೈದರಾಬಾದ್ : ಟಾಲಿವುಡ್ ನ ಕ್ಯೂಟ್ ಕಪಲ್ ಗಳಲ್ಲಿ ಸಮಂತಾ-ನಾಗಚೈತನ್ಯ ಕೂಡ ಒಂದಾಗಿತ್ತು. ಹತ್ತು ವರ್ಷಗಳ ಸ್ನೇಹ ಸಂಬಂಧಕ್ಕೆ ಮದುವೆಯಾದ ಮೂರು ಮುಕ್ಕಾಲು ವರ್ಷಕ್ಕೆ ದಾಂಪತ್ಯ ಜೀವನ ಮುರಿದು ಬಿತ್ತು. ಆದ್ರೆ ಇಲ್ಲಿವರೆಗೂ ಅಕ್ಕಿನೇನಿ ಕುಟುಂಬದವರೇ ಆಗಲಿ, ಸಮಂತಾ ಆಗಲಿ ಡಿವೋರ್ಸ್ ತೆಗೆದುಕೊಂಡ ವಿಚಾರವನ್ನ ಬಹಿರಂಗಪಡಿಸಿಲ್ಲ.

ಇತ್ತೀಚೆಗೆ ಸಮಂತಾ ಸಿಕ್ಕಾಪಟ್ಟೆ ಬೋಲ್ಡ್ ಆಗಿ ನಟಿಸೋದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಫ್ಯಾಮಿಲಿ ಮ್ಯಾನ್ ವೆಬ್ ಸಿರೀಸ್ ನಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಎನಿಸುವ ಪಾತ್ರವದು. ಆದ್ರೆ ಇದಕ್ಕೆ ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು ಎಂದೇ ಹೇಳಲಾಗಿದೆ. ಡಿವೋರ್ಸ್ ಪಡೆಯೋದಕ್ಕೆ ಇದು ಕೂಡ ಒಂದು ಕಾರಣ ಎನ್ನಲಾಗಿದೆ‌.

ಇಷ್ಟು ದಿನ ಮೌನವಾಗಿದ್ದ ನಾಗಚೈತನ್ಯ ಇದೀಗ ಸಂದರ್ಶನವೊಂದರಲ್ಲಿ ಹೇಳಿರುವ ವಿಚಾರ, ಗಾಳಿಸ ಉದ್ದಿಗೆ ಪುಷ್ಟಿ ನೀಡುವಂತಿದೆ. ಸಂದರ್ಶನವೊಂದರಲ್ಲಿ ಮಾತನಾಡುವಾಗ, ನಿಮ್ಮ ಪಾತ್ರಗಳ ಆಯ್ಕೆ ಬಗ್ಗೆ ಹೇಳಿ ಎಂದಾಗ, ನಾಗಚೈತನ್ಯ ಅವರು, ನಾನು ಎಲ್ಲಾ ರೀತಿಯ ಪಾತ್ರಗಳನ್ನು ಮಾಡುತ್ತೇನೆ. ಆದ್ರೆ ಕುಟುಂಬದವರಿಗೆ ನನ್ನ ಪಾತ್ರದಿಂದ ಮುಜುಗರವಾಗಬಾರದು. ಹಾಗೇ ನನ್ನ ಕುಟುಂಬದ ಪ್ರತಿಷ್ಠೆಗೆ ಧಕ್ಕೆ ಬರಬಾರದು. ಅಂತ ಪಾತ್ರಗಳನ್ನ ಮಾಡೀದಕ್ಕೆ ಹೋಗಲ್ಲ ಎಂದಿದ್ದಾರೆ.

ಈ ಮಾತನ್ನು ಕೇಳಿದ ನೆಟ್ಟಿಗರು, ಇದು ಸಮಂತಾ ಅವರಿಗೆ ಹೇಳಿರುವ ಮಾತು ಇರಬಹುದು ಎನ್ನುತ್ತಿದ್ದಾರೆ. ಅದರಂತೆ ಸಮಂತಾ ಇತ್ತಿಚೆಗೆ ಪುಷ್ಪಾ ಸಿನಿಮಾದಲ್ಲಿ ಅಷ್ಟೇ ಬೋಲ್ಡ್ ಆಗಿ ನಟಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!