Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದೇಶದ ಸಮಗ್ರ ಏಕತೆಗಾಗಿ ಆರ್ಯವೈಶ್ಯ ಸಮಾಜ ಸದಾ ಸಿದ್ದ‌ : ಶ್ರೀನಿವಾಸ

---Advertisement---

 

ಆರ್ಯವೈಶ್ಯ ಸಂಘ (ರಿ)
ವಾಸವಿ ಮಹಲ್ ರಸ್ತೆ, ಚಿತ್ರದುರ್ಗ
ಪ್ರಕಟಣೆ ಕೃಪೆಗಾಗಿ
ದಿನಾಂಕ : 07/05/2025

ಸುದ್ದಿಒನ್, ಚಿತ್ರದುರ್ಗ, ಮೇ. 07 : “ದೇಶದ ಸಮಗ್ರ ಏಕತೆಗಾಗಿ ಆರ್ಯವೈಶ್ಯ ಸಮಾಜ ಸದಾ ಸಿದ್ದ” ಎಂದು ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಎಲ್.ಇ. ಶ್ರೀನಿವಾಸ ಬಾಬು ಹೇಳಿದರು.

ನಗರದ ವಾಸವಿ ಮಹಲ್ ನಲ್ಲಿ ವಾಸವಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಡಿನ ಸಮಸ್ತ ಜನತೆಗೆ ವಾಸವಿ ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ, ನಾವು ರಾಷ್ಟ್ರದ ಜೊತೆ ಸದಾ ಇದ್ದೇವೆ. ಸಂಕಷ್ಟಗಳ ಸಂದರ್ಭದಲ್ಲಿ ನಾವೆಲ್ಲಾ ಒಂದುಗೂಡಿ ಸೇವೆ ಸಲ್ಲಿಸಲು ಸಿದ್ದ ಎಂದು ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಲವಾರು ಮುಖಂಡರು, ಆರ್ಯವೈಶ್ಯ ಸಮುದಾಯದವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...