Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಸಭೆ: ಮೇ.10 ರಿಂದ 12 ರವರೆಗೆ ಬಿ ಖಾತಾ ಅಭಿಯಾನ

---Advertisement---

 

ಚಿತ್ರದುರ್ಗ. ಮೇ.09:‌ ಚಿತ್ರದುರ್ಗ ನಗರಸಭೆ ವತಿಯಿಂದ ಇದೇ ಮೇ.10 ರಿಂದ 12 ರವರೆಗೆ ನಗರದ ಚೋಳಗುಡ್ಡ ಹಾಗೂ ಮಹೇಶ್ವರಿ ಲೇಔಟ್‍ನಲ್ಲಿ ಬಿ ಖಾತಾ ಅಭಿಯಾನ ನಡೆಯಲಿದೆ.

ನಗರದ ಅಗಸನಕಲ್ಲು, ಚೋಳಗುಡ್ಡ ಜನರಿಗೆ ಅನುಕೂಲವಾಗಲು ಅಗಸನಕಲ್ಲು ಅಂಜುಮಾನ್ ಬಳಿ ಹಾಗೂ ಮಹೇಶ್ವರಿ ಲೇಔಟ್‍ನ ಶನಿಮಹಾತ್ಮ ದೇವಸ್ಥಾನದ ಬಳಿ ಮೇ.10 ರಿಂದ 12 ರವರೆಗೆ ಮೂರು ದಿನ ಅಂದೋಲನ ಮಾಡುತ್ತಿದ್ದು, ಸಾರ್ವಜನಿಕರು ಅಲ್ಲೇ ಬಂದು ಅರ್ಜಿಗಳನ್ನು ನೀಡಿ, ಬಿ ಖಾತಾವನ್ನು ಪಡೆಯಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...