ಚಿತ್ರದುರ್ಗ. ಮೇ.09: ಚಿತ್ರದುರ್ಗ ನಗರಸಭೆ ವತಿಯಿಂದ ಇದೇ ಮೇ.10 ರಿಂದ 12 ರವರೆಗೆ ನಗರದ ಚೋಳಗುಡ್ಡ ಹಾಗೂ ಮಹೇಶ್ವರಿ ಲೇಔಟ್ನಲ್ಲಿ ಬಿ ಖಾತಾ ಅಭಿಯಾನ ನಡೆಯಲಿದೆ.
ನಗರದ ಅಗಸನಕಲ್ಲು, ಚೋಳಗುಡ್ಡ ಜನರಿಗೆ ಅನುಕೂಲವಾಗಲು ಅಗಸನಕಲ್ಲು ಅಂಜುಮಾನ್ ಬಳಿ ಹಾಗೂ ಮಹೇಶ್ವರಿ ಲೇಔಟ್ನ ಶನಿಮಹಾತ್ಮ ದೇವಸ್ಥಾನದ ಬಳಿ ಮೇ.10 ರಿಂದ 12 ರವರೆಗೆ ಮೂರು ದಿನ ಅಂದೋಲನ ಮಾಡುತ್ತಿದ್ದು, ಸಾರ್ವಜನಿಕರು ಅಲ್ಲೇ ಬಂದು ಅರ್ಜಿಗಳನ್ನು ನೀಡಿ, ಬಿ ಖಾತಾವನ್ನು ಪಡೆಯಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















