Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮೀರ್ ಪುತ್ರ ಕೂಡ ರಾಜಕೀಯಕ್ಕೆ ಬರ್ತಾರಾ..?

Facebook
Twitter
Telegram
WhatsApp

ಹಾಸನ : ರಾಜಕಾರಣಿಗಳ ಮಕ್ಕಳು ಹೆಚ್ಚಾಗಿ ರಾಜಕೀಯದಲ್ಲೇ ತೊಡಗಿಸಿಕೊಳ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದ್ರೆ ಈಗಷ್ಟೇ ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಳ್ಳುತ್ತಿರುವ ಶಾಸಕ ಜಮೀರ್ ಪುತ್ರ ಕೂಡ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಅನ್ನೋ ಹಲವು ಪ್ರಶ್ನೆಗಳು ಹಲವರಲ್ಲಿದೆ. ಅದಕ್ಕೆ ಉತ್ತರವೆಂಬಂತೆ ಜಮೀರ್ ಪುತ್ರ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಯಾವ ಜನ್ಮದಲ್ಲಿ ಪುಣ್ಯ ಮಾಡಿದ್ದೇನೋ ಏನೋ. ನನ್ನ ನೋಡೋದಕ್ಕೆ ಜನ ಸಾಗರವೇ ಬಂದಿದೆ. ನನ್ನ ತಂದೆ ರಾಜಕೀಯದಲ್ಲಿ ಗುರುತಿಸಿಕೊಂಡವರು. ಆದ್ರೆ ನಾನು ಸಿನಿಮಾರಂಗವನ್ನೆ ಇಷ್ಟಪಡುವವನು. ನನಗೆ ರಾಜಕೀಯ ಕ್ಷೇತ್ರ ಇಷ್ಟವಿಲ್ಲ.

ನನ್ನ ತಂದೆ ರಾಜಕೀಯ ಕ್ಷೇತ್ರದಲ್ಲಿದ್ದುಕೊಂಡು ಜನಸೇವೆ ಮಾಡಿದ್ದಾರೆ. ಅವರನ್ನು ಗೌರವಿಸುವ ಜನ ನನ್ನನ್ನು ಗೌರವಿಸುತ್ತಾರೆ. ಅದರಿಂದ ನನಗೆ ತುಂಬಾ ಸಂತೋಷವಾಗಿದೆ. ನಾನು ಸಿನಿಮಾರಂಗದಲ್ಲೆ ತೊಡಗಿಸಿಕೊಳ್ತೇನೆ. ನಾನು ತುಂಬಾ ಅದೃಷ್ಟವಂತ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!