Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಯುಧ ಹಿಡಿದುಕೊಂಡು ಬರ್ತಾರೆ ಅಂದ್ರೆ ಕಾನೂನಿನ ಸುವ್ಯವಸ್ಥೆ ಹಾಳಾಗಿದೆ ಅಂತ ಅರ್ಥ: ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಳಗಾವಿ: ಎಂಇಎಸ್ ಪುಂಡರ ಹಾವಳಿ ಮಿತಿಮೀರಿದೆ‌. ಅವರನ್ನ ತಡೆಯಬೇಕು, ಬ್ಯಾನ್ ಮಾಡ್ಬೇಕು ಅಂತ ಈಗಾಗಲೇ ಕನ್ನಡಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಈ ಸಂಬಂಧ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಅವರ ಮೂರ್ತಿಯನ್ನ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಇದು ಖಂಡನೀಯ ಎಂದಿದ್ದಾರೆ.

ವಿರೂಪಗೊಳಿಸಿದ ಪ್ರತಿಮೆಯನ್ನ ಪೊಲೀಸರು ಸರಿ ಮಾಡಿದ್ದಾರೆ. ಸಂಗೊಳ್ಳಿ ರಾಯಣ್ಣ ಯಾವುದೋ ಜಾತಿಗೆ ಸಮುದಾಯಕ್ಕೆ ಸೇರಿದ ವ್ಯಕ್ತಿಯಲ್ಲ. ಬ್ರಿಟಿಷರ ವಿರುದ್ಧ ಹೋರಾಟ ಮಾಡಿದಂತ ಸ್ವಾತಂತ್ರ್ಯ ಪ್ರೇಮಿ. ದೇಶಭಕ್ತ. ಅಂಥವರ ಪ್ರತಿಮೆಯನ್ನ ವಿಕೃತಗೊಳಿಸುವಂತವರು ಪುಂಡರಿರ್ತಾರೆ, ಇಲ್ಲ ಪೋಕರಿಗಳಿರ್ತಾರೆ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂತವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.

ಎಂಇಎಸ್ ನ ಬ್ಯಾನ್ ಮಾಡ್ಬೇಕು ಅನ್ನೋ ಒತ್ತಾಯವಿದೆ. ಅದನ್ನ ಸರ್ಕಾರದ ಗಮನಕ್ಕೆ ತರ್ತೇವೆ. ಪ್ರತಿಭಟನೆ ಮಾಡೋ ವಿಚಾರದಲ್ಲಿ ಕನ್ನಡಪರ ಸಂಘಟನೆಗಳಿಗೂ ಅವಕಾಶ ಮಾಡಿಕೊಡಬೇಕು. ಅನ್ಯಾವಾದಾಗ ಪ್ರತಿಭಟನೆ ಮಾಡೋದಕ್ಜೆ ಅವಕಾಶವಿರ್ಬೇಕು. ಎಂಇಎಸ್ ನವರು ಪುಂಡರು. ಅವರ ವಿರುದ್ಧ ಕಠಿಣವಾದಂತ ಕ್ರಮ ತೆಗೆದುಕೊಳ್ಳಬೇಕು.

ಆಯುಧಗಳನ್ನ ಹಿಡಿದುಕೊಂಡು ಬಂದು ವಿರೂಪಗೊಳಿಸ್ತಾರೆ ಅಂದ್ರೆ ಅದರ ಅರ್ಥ ಕಾನೂನಿನ ಸುವ್ಯವಸ್ಥೆ ಹಾಳಾಗಿದೆ ಅಂತಾನೆ. ಪೊಲೀಸಿನವರ ಬಗ್ಗೆ ಇವ್ರಿಗೆ ಭಯ ಇಲ್ಲ ಅನ್ನೋದು ಸ್ಪಷ್ಟವಾಗಿ ಗೊತ್ತಾಗ್ತಾ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!